ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

Published : Sep 25, 2020, 05:07 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 
 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 

'ನನಗೆ ಎಸ್‌ಪಿಬಿ ಅಂದ್ರೆ ಗುರು, ಮೆಂಟರ್, ಎಲ್ಲವೂ ಆಗಿದ್ದರು. ನಮ್ಮಿಬ್ಬರ ನಂಟನ್ನು ಪದಗಳಲ್ಲಿ ಹೇಳಲಾಗುತ್ತಿಲ್ಲ. ಇಂತಹ ಅದ್ಭುತ  ಗಾಯಕ ಮತ್ತೆ ಹುಟ್ಟಿ ಬರಲು ಇನ್ನೆಷ್ಟೋ ವರ್ಷಗಳು ಬೇಕಾಗಬಹುದು. ಅವರ ವ್ಯಕ್ತಿತ್ವ ಅಂತದ್ದು' ಎಂದು ರಾಜೇಶ್ ಕೃಷ್ಣನ್ ಭಾವುಕರಾದರು. 

'ಇತ್ತೀಚಿಗೆ ನಾವು ದೆಹಲಿಗೆ ಹೋಗಿದ್ದಾಗ 2 ದಿನ ಒಟ್ಟಿಗೆ ಇದ್ವಿ. ಸಾಕಷ್ಟು ಮಾತನಾಡಿದ್ವಿ. ಸಂಗೀತದ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರ ಜೊತೆ ಕಳೆದ ದಿನಗಳನ್ನು ನಾನು ಯಾವತ್ತೂ ಮರೆಯಲ್ಲ. ಬಹಳ ನಿಗರ್ವಿ ವ್ಯಕ್ತಿ. ಬರೀ ಸಂಗೀತ ಮಾತ್ರವಲ್ಲ, ಸಮಾಜದ ಬಗ್ಗೆಯೂ ಅವರಿಗೆ ಚಿಂತನೆ ಇತ್ತು' ಎಂದು ವಿಜಯ್ ಪ್ರಕಾಶ್ ಹೇಳಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!