ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

Published : Sep 25, 2020, 05:07 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 
 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 

'ನನಗೆ ಎಸ್‌ಪಿಬಿ ಅಂದ್ರೆ ಗುರು, ಮೆಂಟರ್, ಎಲ್ಲವೂ ಆಗಿದ್ದರು. ನಮ್ಮಿಬ್ಬರ ನಂಟನ್ನು ಪದಗಳಲ್ಲಿ ಹೇಳಲಾಗುತ್ತಿಲ್ಲ. ಇಂತಹ ಅದ್ಭುತ  ಗಾಯಕ ಮತ್ತೆ ಹುಟ್ಟಿ ಬರಲು ಇನ್ನೆಷ್ಟೋ ವರ್ಷಗಳು ಬೇಕಾಗಬಹುದು. ಅವರ ವ್ಯಕ್ತಿತ್ವ ಅಂತದ್ದು' ಎಂದು ರಾಜೇಶ್ ಕೃಷ್ಣನ್ ಭಾವುಕರಾದರು. 

'ಇತ್ತೀಚಿಗೆ ನಾವು ದೆಹಲಿಗೆ ಹೋಗಿದ್ದಾಗ 2 ದಿನ ಒಟ್ಟಿಗೆ ಇದ್ವಿ. ಸಾಕಷ್ಟು ಮಾತನಾಡಿದ್ವಿ. ಸಂಗೀತದ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರ ಜೊತೆ ಕಳೆದ ದಿನಗಳನ್ನು ನಾನು ಯಾವತ್ತೂ ಮರೆಯಲ್ಲ. ಬಹಳ ನಿಗರ್ವಿ ವ್ಯಕ್ತಿ. ಬರೀ ಸಂಗೀತ ಮಾತ್ರವಲ್ಲ, ಸಮಾಜದ ಬಗ್ಗೆಯೂ ಅವರಿಗೆ ಚಿಂತನೆ ಇತ್ತು' ಎಂದು ವಿಜಯ್ ಪ್ರಕಾಶ್ ಹೇಳಿದ್ದಾರೆ. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?