ಅನ್ಯಾಯ ಆಗಿದ್ರೆ ಸರಿ ಮಾಡೋಣ ಅಂದಿದ್ಯಾಕೆ ಡಿಕೆ ಸಾಹೇಬ? ಕಣ್ಣೀರಿಟ್ಟ ದರ್ಶನ್ ಪತ್ನಿಗೆ ಡಿಸಿಎಂ ಹೇಳಿದ್ದೇನು?

ಅನ್ಯಾಯ ಆಗಿದ್ರೆ ಸರಿ ಮಾಡೋಣ ಅಂದಿದ್ಯಾಕೆ ಡಿಕೆ ಸಾಹೇಬ? ಕಣ್ಣೀರಿಟ್ಟ ದರ್ಶನ್ ಪತ್ನಿಗೆ ಡಿಸಿಎಂ ಹೇಳಿದ್ದೇನು?

Published : Jul 25, 2024, 04:03 PM IST

ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇಕೆ..? ದರ್ಶನ್'ಗೆ ಅನ್ಯಾಯವಾಗಿದ್ರೆ ಸರಿ ಪಡಿಸೋಣ ಎಂದ ಹೇಳಿರೋ ಡಿಕೆಶಿ ಮಾತಿಗೂ, ಈ ಭೇಟಿಗೂ ಸಂಬಂಧವಿದ್ಯಾ..?  ಇಲ್ಲಿದೆ ಡಿಟೇಲ್ ಸ್ಟೋರಿ

ನಟ ದರ್ಶನ್ ತೂಗುದೀಪ 32 ದಿನಗಳಿಂದ ಜೈಲುಹಕ್ಕಿ.. ನಾನೇ ಎಲ್ಲ, ನಾನು ಬಿಟ್ರೆ ಯಾರೂ ಇಲ್ಲ ಅಂತ ಮೆರೆಯುತ್ತಿದ್ದವನಿಗೀಗ ಜೈಲೂಟವೇ ಫಿಕ್ಸ್.. ಅತ್ತ ಜೈಲಿನಲ್ಲಿ ದರ್ಶನ್, ಇತ್ತ ಪತಿಯ ಪರವಾಗಿ ಪತ್ನಿಯಿಂದ ಕಾನೂನು ಹೋರಾಟ.. ಅತ್ತಿಗೆ ಹೋರಾಟಕ್ಕೆ ಮೈದುನನ ಸಾಥ್.. ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ. ಡಿಕೆಶಿ ಮನೆಯಲ್ಲಿ ಕಾಣಿಸಿಕೊಂಡ ಕರಿಯ ಸಿನಿಮಾ ನಿರ್ದೇಶಕ ಪ್ರೇಮ್.. ಅಷ್ಟಕ್ಕೂ ದರ್ಶನ್ ಪತ್ನಿ ಹಾಗೂ ಸಹೋದರ ಒಂದೇ ದಿನ ಡಿಸಿಎಂ ಡಿಕೆಶಿ ಭೇಟಿಯಾಗಿದ್ದೇಕೆ..? D ಸೀಕ್ರೆಟ್ ಹಿಂದಿನ ಅಸಲಿ ರಹಸ್ಯ ಇಲ್ಲಿದೆ ನೋಡಿ.

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!