ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ?: ಪದ್ಮಾವತಿ ಕೊಟ್ಟ ಕೌಂಟರ್ ಏನು?

ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ?: ಪದ್ಮಾವತಿ ಕೊಟ್ಟ ಕೌಂಟರ್ ಏನು?

Published : Sep 08, 2023, 04:29 PM IST

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

ಸ್ಯಾಂಡಲ್‌ವುಡ್‌ನ ಪದ್ಮಾವತಿ ರಮ್ಯಾ ಕಳೆದ ಒಂದು ವಾರದಿಂದ ವಿಶೇಷ ಪ್ರವಾಸದಲ್ಲಿದ್ದಾರೆ. ತಮ್ಮ ಆಪ್ತ ಬಳಗದ ಜೊತೆ ಎಂಜಾಯ್ ಮಾಡುತ್ತಿರುವ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಒಂದು ನಿಮಿಷ ಇಡೀ ಕರ್ನಾಟಕದ ಜನತೆಯ ಹಾರ್ಟ್‌ ಬೀಟ್ ಸ್ಟಾಪ್ ಆಯ್ತು... ಪ್ರತಿಯೊಬ್ಬರಿಗೂ ಕರೆ ಮಾಡಿದ ವಿಚಾರಿಸುವುದು... ಇದು ನಿಜವೇ ಇದು ಸತ್ಯವೇ ಎಂದು...ಆದರೆ ನಿಜಕ್ಕೂ ನಡೆದಿರುವುದೇ ಬೇರೆ. ಹಾಗಾದರೆ ನಟಿ ರಮ್ಯಾ ಸಾವಿನ ವದಂತಿ ಹಬ್ಬಿದ್ದೇಕೆ? ರಮ್ಯಾ ಕೊಟ್ಟ ಕೌಂಟರ್ ಏನು? ಹಾಗಾದ್ರೆ, ಈಗ ಮೋಹಕತಾರೆ ಎಲ್ಲಿದ್ದಾರೆ? ರಮ್ಯಾ ಸ್ನೇಹಿತೆಯ ಫೋಟೋ ಹೇಳಿದ್ದೇನು? ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more