‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

Published : May 15, 2019, 05:05 PM ISTUpdated : May 15, 2019, 05:18 PM IST

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ