‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

Published : May 15, 2019, 05:05 PM ISTUpdated : May 15, 2019, 05:18 PM IST

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?