‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

Published : May 15, 2019, 05:05 PM ISTUpdated : May 15, 2019, 05:18 PM IST

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ