‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

Published : May 15, 2019, 05:05 PM ISTUpdated : May 15, 2019, 05:18 PM IST

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ