ಅರೋಹರ: ಹನುಮಂತ ನಗರದ ಕುಮಾರಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿ ಆಡಿಮಾಸ ಆಚರಣೆ!

ಅರೋಹರ: ಹನುಮಂತ ನಗರದ ಕುಮಾರಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿ ಆಡಿಮಾಸ ಆಚರಣೆ!

Published : Jul 25, 2022, 01:40 PM ISTUpdated : Jul 25, 2022, 02:11 PM IST

ಬೆಂಗಳೂರಿನ ಹನುಂತನಗರದಲ್ಲಿರುವ ಕುಮಾರಸ್ವಾಮಿ ದೇಗುಲದಲ್ಲಿ ಜುಲೈ 22ರಿಂದ 24ವರೆಗೂ ಅದ್ಧೂರಿಯಾಗಿ ಆಡಿಮಾಸವನ್ನು ಆಚರಿಸಲಾಗಿದೆ.  ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಪೂಜೆ ಸಲ್ಲಿಸಿ, ತಮ್ಮ ಭಕ್ತಿಯ ಪರಾಕಾಷ್ಠೆ ಮೆರೆದರು. ಪ್ರತಿ ವರ್ಷ ಆಷಾಢ ಮಾಸದಲ್ಲಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಗಳಲ್ಲಿ ಆಡಿಕೃತಿ ವಿಜೃಂಭಣೆಯಿಂದ ನಡೆಯುತ್ತದೆ. 200 ವರ್ಷಗಳಿಂದ ಈ ದೇಗುಲದಲ್ಲಿ ಈ ಆಚರಣೆ ನಡೆಯಿಸಿಕೊಂಡು ಬರಲಾಗುತ್ತಿದೆ.ಹೆಚ್ಚಾಗಿ ತಮಿಳು ಭಕ್ತರು 'ಜನ್ಮ ಕಾವಡಿ'ಯನ್ನು ತಮ್ಮ ಹೆಗಲ ಮೇಲೆ ಹೊತ್ತು ಕೊಂಡು ಸ್ವಾಮಿ ದರ್ಶನ ಪಡೆಯುತ್ತಾರೆ.

ಬೆಂಗಳೂರಿನ ಹನುಂತನಗರದಲ್ಲಿರುವ ಕುಮಾರಸ್ವಾಮಿ ದೇಗುಲದಲ್ಲಿ ಜುಲೈ 22ರಿಂದ 24ವರೆಗೂ ಅದ್ಧೂರಿಯಾಗಿ ಆಡಿಮಾಸವನ್ನು ಆಚರಿಸಲಾಗಿದೆ.  ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಪೂಜೆ ಸಲ್ಲಿಸಿ, ತಮ್ಮ ಭಕ್ತಿಯ ಪರಾಕಾಷ್ಠೆ ಮೆರೆದರು. ಪ್ರತಿ ವರ್ಷ ಆಷಾಢ ಮಾಸದಲ್ಲಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಗಳಲ್ಲಿ ಆಡಿಕೃತಿ ವಿಜೃಂಭಣೆಯಿಂದ ನಡೆಯುತ್ತದೆ. 200 ವರ್ಷಗಳಿಂದ ಈ ದೇಗುಲದಲ್ಲಿ ಈ ಆಚರಣೆ ನಡೆಯಿಸಿಕೊಂಡು ಬರಲಾಗುತ್ತಿದೆ.ಹೆಚ್ಚಾಗಿ ತಮಿಳು ಭಕ್ತರು 'ಜನ್ಮ ಕಾವಡಿ'ಯನ್ನು ತಮ್ಮ ಹೆಗಲ ಮೇಲೆ ಹೊತ್ತು ಕೊಂಡು ಸ್ವಾಮಿ ದರ್ಶನ ಪಡೆಯುತ್ತಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!