27 ವರ್ಷಗಳ ಬಳಿಕ ದೀಪಾವಳಿ ಅಮಾವಾಸ್ಯೆಯಂದು ಗ್ರಹಣ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

27 ವರ್ಷಗಳ ಬಳಿಕ ದೀಪಾವಳಿ ಅಮಾವಾಸ್ಯೆಯಂದು ಗ್ರಹಣ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

Published : Oct 24, 2022, 10:58 AM IST

ದೀಪಾವಳಿ ಅಮಾವಾಸ್ಯೆಯಂದು ಈ ಬಾರಿ ಗ್ರಹಣ ಇರಲಿದ್ದು, ಇದು ಯಾರಿಗೆ ಶುಭ? ಯಾರಿಗೆ ಅಶುಭಕರ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ಹೇಳಿದ್ದಾರೆ.

ದೀಪಾವಳಿಯು ಕತ್ತಲೆಯಿಂದ ಬೆಳಕಿನಡೆಗೆ ಕರೆದುಕೊಂಡು ಹೋಗುವ ಹಬ್ಬ. ಇಂತಹ ಬೆಳಕಿನ ಹಬ್ಬಕ್ಕೆ ಈ ಬಾರಿ ಸೂರ್ಯಗ್ರಹಣ ಹಿಡಿಯಲಿದೆ. 27 ವರ್ಷದ ಹಿಂದೆ ಇದೇ ರೀತಿಯಲ್ಲಿ ದೀಪಾವಳಿ ದಿನದಂದು ಗ್ರಹಣ ಬಂದಿತ್ತು, ಬಹಳಷ್ಟು ಜನರಿಗೆ ದೀಪಾವಳಿ ಹಬ್ಬದ ಬಗ್ಗೆ ಗೊಂದಲವಿದೆ. ಈಗ ದೀಪಾವಳಿ ಹಬ್ಬ ಮಾಡಬೇಕಾ ಅಥವಾ ಬೇಡವಾ ಎಂದು ಗುರೂಜಿ ಹೇಳಿದ್ದಾರೆ. ದೀಪಾವಳಿಯ ಎರಡನೇ ದಿನ ಗ್ರಹಣವಿದ್ದು, ಈ ವರ್ಷದ ಕೊನೆಯ ಸೂರ್ಯಗ್ರಹಣ ಇದಾಗಿದ್ದು, ಗ್ರಹಣದೋಷ ಪರಿಹಾರಕ್ಕೆ ಏನು ಮಾಡಬೇಕು ಎಂಬ ವಿವರಗಳನ್ನು ಗುರೂಜಿ ಭವಿಷ್ಯ ಹೇಳಿದ್ದಾರೆ.

ದೀಪಾವಳಿ ಹಬ್ಬ ಹಿನ್ನೆಲೆ; ಗಗನಕ್ಕೆ ಏರಿದ ಹೂವು, ಹಣ್ಣಿನ ಬೆಲೆ

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
Read more