ಮಹಾಲಯದಲ್ಲಿ ಮನೆಗೆ ಬರ್ತಾರೆ ಪೂರ್ವಜರು!

ಮಹಾಲಯದಲ್ಲಿ ಮನೆಗೆ ಬರ್ತಾರೆ ಪೂರ್ವಜರು!

Published : Sep 15, 2022, 02:19 PM IST

ಮಹಾಲಯದಲ್ಲಿ ಮನೆಗೆ ಬರುತ್ತಾರೆ ಪೂರ್ವಜರು. ಅವರನ್ನು ಸಂತೃಪ್ತಿಪಡಿಸಿದರೆ ಅವರ ಆಶೀರ್ವಾದ ಸದಾ ನಿಮ್ಮನ್ನು ಕಾಯಲಿದೆ.. 

ಪಿತೃಪಕ್ಷದಲ್ಲಿ ಪೂರ್ವಜರು ತಮ್ಮ ಕುಟುಂಬಸ್ಥರನ್ನು ಕಾಣಲು ಧರೆಗೆ ಬರುತ್ತಾರೆ. ನಮಗೆ 15 ದಿನ ಎಂದರೆ ಅವರಿಗೆ ಅರ್ಧ ದಿನ.. ಈ ಸಂದರ್ಭದಲ್ಲಿ ಕುಟುಂಬಕ್ಕೆ ಅವರು ತುಂಬು ಹೃದಯದಿಂದ ಹರಸಬೇಕು. ಅದನ್ನು ಪಡೆಯಲು ಅವರನ್ನು ಬಹಳ ಶ್ರದ್ಧೆಯಿಂದ ನೆನೆಸಿಕೊಳ್ಳಬೇಕು. ಶ್ರದ್ಧೆಯಿಂದ ಮಾಡುವುದೇ ಶ್ರಾದ್ಧ.. ಹೀಗಾಗಿ ಯಥಾಸಾಮರ್ಥ್ಯ ಪೂರ್ವಜರಿಗೆ ಕೃತಜ್ಞತೆ ಅರ್ಪಿಸಬೇಕು ಎನ್ನುತ್ತಾರೆ ಜ್ಯೋತಿಷಿಗಳಾದ ಶ್ರೀಕಂಠ ಶಾಸ್ತ್ರಿಗಳು..

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more