ಈ ವರ್ಷ ಮಳೆ, ಬೆಳೆ ಹೇಗೆ? ಕೊರೋನಾಕ್ಕೆ ಅಂತ್ಯವೆ?... ಸೋಮಯಾಜಿ ಪಂಚಾಂಗ ಶ್ರವಣ

ಈ ವರ್ಷ ಮಳೆ, ಬೆಳೆ ಹೇಗೆ? ಕೊರೋನಾಕ್ಕೆ ಅಂತ್ಯವೆ?... ಸೋಮಯಾಜಿ ಪಂಚಾಂಗ ಶ್ರವಣ

Published : Apr 13, 2021, 03:39 PM IST

ಯುಗಾದಿ ಪಂಚಾಂಗ ಶ್ರವಣ/ ಈ ಸಾರಿ ಪರಿಸರ್ ಮೇಲೆ ಯಾವ ಪರಿಣಾಮ ಬೀರಲಿದೆ?/ ಮಳೆ-ಬೆಳೆ ಹೇಗಿರಲಿದೆ?/ ದೇಶಗಳ ನಡುವಿನ ಬಾಂಧವ್ಯ ಏನಾಗಲಿದೆ? 

ಬೆಂಗಳೂರು(ಏ.  13) ಎಲ್ಲರಿಗೂ ಹೊಸ ವರ್ಷ ಯುಗಾದಿ ಶುಭಾಶಯಗಳು.  ಹಾಗಾದರೆ ಹೊಸ ಸಂವತ್ಸರ ನಿಸರ್ಗದ ಮೇಲೆ ಯಾವ ಪರಿಣಾಮ ಬೀರಲಿದೆ? ಈ ವರ್ಷ ಮಳೆ ಹೇಗಿರಲಿದೆ? ಎಂಬುದನ್ನು ಖ್ಯಾತ ಜ್ಯೋತಿಷಿ ಡಾ. ದೈವಜ್ಞ ಸೋಮಯಾಜಿ ತಿಳಿಸಿಕೊಟ್ಟಿದ್ದಾರೆ.

ಯುಗಾದಿ ರಾಶಿ ಫಲ, ಯಾರಿಗೆ ಲಾಭ? ಯಾರಿಗೆ ದೋಷ?

ಪ್ಲವ ನಾಮ ಸಂವತ್ಸರದ ಶುಭಾಶಯ ಕೋರಿರುವ ಸೋಮಯಾಜಿ ಪಂಚಾಂಗ ಶ್ರವಣ ಮಾಡಿದ್ದಾರೆ.  ದೇಶ ದೇಶಗಳ ನಡುವೆ ಬಾಂಧವ್ಯ ನಿರ್ಮಾಣವಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ. 

 

 

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!