ಮೈಸೂರಿನ ಅವಧೂತ ದತ್ತ ಪೀಠಾಧಿಪತಿಗಳಿಂದ ದಾಖಲೆ: ಗಿನ್ನಿಸ್‌ ರೆಕಾರ್ಡ್‌ ಸೇರಿದ ಅತೀ ದೊಡ್ಡ ಹಿಂದೂ ಪಠ್ಯವಾಚನ

ಮೈಸೂರಿನ ಅವಧೂತ ದತ್ತ ಪೀಠಾಧಿಪತಿಗಳಿಂದ ದಾಖಲೆ: ಗಿನ್ನಿಸ್‌ ರೆಕಾರ್ಡ್‌ ಸೇರಿದ ಅತೀ ದೊಡ್ಡ ಹಿಂದೂ ಪಠ್ಯವಾಚನ

Published : Aug 16, 2022, 10:34 AM IST

ಮೈಸೂರಿನ ಅವಧೂತ ದತ್ತ ಪೀಠಾಧಿಪತಿಗಳಾದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನಲ್ಲಿ ಭಗವದ್ಗೀತಾ ಪಾರಾಯಣ ಮಾಡಲಾಯಿತು. 

ಮೈಸೂರು(ಆ.16):  ಮೈಸೂರಿನ ಅವಧೂತ ದತ್ತ ಪೀಠಾಧಿಪತಿಗಳಾದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನಲ್ಲಿ ಭಗವದ್ಗೀತಾ ಪಾರಾಯಣ ಮಾಡಲಾಯಿತು. ಅಮೆರಿಕದ ಡಲಾಸ್‌ ನಗರದಲ್ಲಿ ಎರಡೂ ಸಾವಿರಕ್ಕೂ ಹೆಚ್ಚು ಮಂದಿ ಸಂಪೂರ್ಣ ಭಗವದ್ಗೀತೆ ಪಾರಾಯಣ ಮಾಡಿ ವಿಶ್ವದಾಖಲೆ ಸೃಷ್ಟಿಸಿದ್ದಾರೆ. ಅಲ್ಲದೆ ಅತೀ ದೊಡ್ಡ ಏಕಕಾಲಿಕ ಹಿಂದೂ ಪಠ್ಯ ವಾಚನ ಎಂಬ ಗಿನ್ನೀಸ್‌ ದಾಖಲೆಯನ್ನ ಪಡೆದಿರೋದು ಮತ್ತೊಂದು ವಿಶೇಷ. ಭಗವದ್ಗೀತೆ ಪಾರಾಯಣ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೂಜ್ಯ ಸ್ವಾಮೀಜಿಯವರು ವಿದೇಶದಲ್ಲಿ ಭಾರತದ ಸಂಸ್ಕೃತಿಯನ್ನು ಪಸರಿಸುತ್ತಿರುವುದು ಶ್ಲಾಘನೀಯ ಅಂತ ಪತ್ರದ ಮೂಲಕ ಪ್ರಧಾನಿ ಅಭಿನಂದಿಸಿದ್ದಾರೆ.   

ಮೀನ ರಾಶಿಯವರ ಧನಯೋಗ: ನಿಮ್ಮ ಜಾತಕದಲ್ಲಿದೆಯಾ ಇಂಥ ಲಕ್ಷಣ?

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
Read more