ಭಯ, ಆತಂಕ, ಆಪತ್ತಿನ ಸೂಚನೆ ಕಂಡು ಬಂದಲ್ಲಿ ಭಾಗವತದ ಈ ಶ್ಲೋಕಗಳನ್ನು ಪಠಿಸಬೇಕು

ಭಯ, ಆತಂಕ, ಆಪತ್ತಿನ ಸೂಚನೆ ಕಂಡು ಬಂದಲ್ಲಿ ಭಾಗವತದ ಈ ಶ್ಲೋಕಗಳನ್ನು ಪಠಿಸಬೇಕು

Published : Nov 26, 2020, 03:54 PM IST

ಪರೀಕ್ಷಿತ ಮಹಾರಾಜ ಒಮ್ಮೆ ತಾನು ಮಾಡಿದ ತಪ್ಪಿಗೆ ಪಶ್ಛಾತ್ತಾಪ ಪಡುತ್ತಾನೆ. ತನಗೆ ತಾನೇ ಶಾಪ ಕೊಟ್ಟುಕೊಳ್ಳುತ್ತಾನೆ. ತಾನು ಸದ್ಗತಿ ಪಡೆಯಬೇಕಾದರೆ ಏನು ಮಾಡಬೇಕೆಂದು ಅಲೋಚಿಸುತ್ತಾನೆ

ಪರೀಕ್ಷಿತ ಮಹಾರಾಜ ಒಮ್ಮೆ ತಾನು ಮಾಡಿದ ತಪ್ಪಿಗೆ ಪಶ್ಛಾತ್ತಾಪ ಪಡುತ್ತಾನೆ. ತನಗೆ ತಾನೇ ಶಾಪ ಕೊಟ್ಟುಕೊಳ್ಳುತ್ತಾನೆ. ನಾನು ಈ ಲೋಕವನ್ನು ತ್ಯಜಿಸಿದ ನಂತರ ನಾನು ಮಾಡಿದ ತಪ್ಪಿಗೆ ಯಾವ ರೀತಿ ನರಕಯಾತನೆ ಅನುಭವಿಸುತ್ತೀನೋ ಎಂದು ಗೊತ್ತಿಲ್ಲ. ಅದನ್ನು ತಪ್ಪಿಸಿಕೊಂಡು ಸದ್ಗತಿ ಪಡೆಯಬೇಕಾದರೆ ಏನು ಮಾಡಬೇಕೆಂದು ಅಲೋಚಿಸುತ್ತಾನೆ. ತನ್ನ ಮಗ ಜನಮೇಜಯನಿಗೆ ರಾಜ್ಯಾಭಿಷೇಕ ಮಾಡಿ, ಸಾಂಸಾರಿಕ ವ್ಯಾಮೋಹ ಬಿಡುತ್ತಾನೆ. ಮುಂದೇನಾಗುತ್ತದೆ? ಭಾಗವತ ಪುರಾಣದಲ್ಲಿ ಕೇಳೋಣ ಬನ್ನಿ...!

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!