ಮನುಷ್ಯ ಜನ್ಮದ ಬಗ್ಗೆ ವ್ಯಾಪಾರಿ ಕಥೆ ಮೂಲಕ ರಾಜನಿಗೆ ಭರತ ತತ್ವೋಪದೇಶ ಮಾಡಿದ್ದು ಹೀಗೆ

ಮನುಷ್ಯ ಜನ್ಮದ ಬಗ್ಗೆ ವ್ಯಾಪಾರಿ ಕಥೆ ಮೂಲಕ ರಾಜನಿಗೆ ಭರತ ತತ್ವೋಪದೇಶ ಮಾಡಿದ್ದು ಹೀಗೆ

Published : Dec 28, 2020, 10:21 AM IST

ಕ್ಷಮಾಪಣೆಯನ್ನು ಕೋರಿ ಬಂದ ರಾಜನನ್ನು ಭರತ ಕ್ಷಮಿಸುತ್ತಾನೆ. ರಾಜನಿಗೆ ಈ ರೀತಿ ಒಂದು ಕಥೆಯ ಮೂಲಕ ಉಪದೇಶ ಮಾಡುತ್ತಾನೆ. 
 

ಕ್ಷಮಾಪಣೆಯನ್ನು ಕೋರಿ ಬಂದ ರಾಜನನ್ನು ಭರತ ಕ್ಷಮಿಸುತ್ತಾನೆ. ರಾಜನಿಗೆ ಈ ರೀತಿ ಒಂದು ಕಥೆಯ ಮೂಲಕ ಉಪದೇಶ ಮಾಡುತ್ತಾನೆ. 

ಹಿಂದೊಬ್ಬ ವ್ಯಾಪಾರಿ ಇದ್ದ. ಒಮ್ಮೆ ಸಂತೆಯಲ್ಲಿ ವ್ಯಾಪಾರ ಮುಗಿಸಿ ಬರುವಾಗ ದರೋಡೆಕೋರರು ಆತನ ಹಣವನ್ನೆಲ್ಲಾ ದೋಚಿ ಪರಾರಿಯಾಗ್ತಾರೆ. ಈತ ಕಾಡಿನಲ್ಲಿ ಒಬ್ಬಂಟಿಯಾಗಿ ಅಲೆದಾಡ್ತಾನೆ. ಹೀಗೆ ಅಲೆದಾಡುವಾಗ ಆನೆಯೊಂದು ಎದುರಾಗುತ್ತದೆ. ಈತನನ್ನು ತುಳಿದು ಹಾಕುತ್ತದೆ. ವ್ಯಾಪಾರಿ ಅಲ್ಲಿಯೇ ಮೃತಪಡುತ್ತಾನೆ' ಎನ್ನುತ್ತಾರೆ. ಇದಕ್ಕೆ ರಾಜ, ಸ್ವಾಮಿ, ತತ್ವೋಪದೇಶ ಮಾಡಿ ಅಂದರೆ ಈ ಕತೆ ಹೇಳ್ತಿದ್ದೀರಲ್ಲಾ ಎನ್ನುತ್ತಾನೆ. ಅದಕ್ಕೆ ಭರತ ಇದರ ಅರ್ಥವನ್ನು ಹೀಗೆ ಹೇಳುತ್ತಾನೆ.  

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?