ಸಂಖ್ಯೆ ‌9 ಸಾವಿನ ಹತ್ತಿರ ಹೋಗುವಂತದ್ದು: ಬ್ರಹ್ಮಾಂಡ ಗುರೂಜಿ

ಸಂಖ್ಯೆ ‌9 ಸಾವಿನ ಹತ್ತಿರ ಹೋಗುವಂತದ್ದು: ಬ್ರಹ್ಮಾಂಡ ಗುರೂಜಿ

Published : Aug 29, 2023, 02:05 PM IST

ಸಂಖ್ಯೆ 9 ಯಾವಾಗಲು ಒಳ್ಳೆಯದು ಹಾಗೂ ಇದರಿಂದ ಯಶಸ್ಸು ಸಿಗುತ್ತದೆ ಎಂದು ಹಲವರು ತಿಳಿದುಕೊಂಡಿದ್ದಾರೆ. ಇದು ತಪ್ಪು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು. ಕೆಲವು ಸಂದರ್ಭದಲ್ಲಿ ಇದು ಡೇಂಜರ್ ಎಂದು ಅವರು ತಿಳಿಸಿದ್ದಾರೆ.

ಸಂಖ್ಯೆ 9 ಬಹಳ ಡೇಂಜರ್‌, ಕೆಲವರಿಗೆ ಇದರ ಬಗ್ಗೆ ತಪ್ಪು ಕಲ್ಪನೆ ಇದೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು. ಇದು ಜೀವನಕ್ಕೆ ಸಂಬಂಧಿಸಿದ ಸಂಖ್ಯೆ ಆಗಿದೆ. ಮನುಷ್ಯನ ಹಣೆ ಬರಹದಿಂದ ತಪ್ಪಿಸಿಕೊಳ್ಳಬಹುದು, ಆದರೆ ವಿಧಿ ಬರಹದಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಸಾವಿನ ಹತ್ತಿರ ಹೋಗುವಂತದ್ದು 9. ಇದು ಸಂಖ್ಯಾಶಾಸ್ತ್ರವಲ್ಲ ಎಂದು ಅವರು ಹೇಳಿದರು. ಇದು ಯಾವ ಸಂದರ್ಭದಲ್ಲಿ ಅಪಾಯ ಎಂದು ಅವರು ಸಂಪೂರ್ಣವಾಗಿ ತಿಳಿಸಿದ್ದಾರೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more