ದೀಪಾವಳಿ ಲಕ್ಷ್ಮಿ ಪೂಜೆಗೆ ಗ್ರಹಣ:  ಗೊಂದಲಗಳಿಗೆ ಬ್ರಹ್ಮಾಂಡ ಗುರೂಜಿ ತೆರೆ

ದೀಪಾವಳಿ ಲಕ್ಷ್ಮಿ ಪೂಜೆಗೆ ಗ್ರಹಣ: ಗೊಂದಲಗಳಿಗೆ ಬ್ರಹ್ಮಾಂಡ ಗುರೂಜಿ ತೆರೆ

Published : Oct 24, 2022, 03:48 PM IST

ದೀಪಾವಳಿ ಅಮಾವಾಸ್ಯೆಯಂದು ಸೂರ್ಯಗ್ರಹಣ ಸಂಭವಿಸಿರುವುದರಿಂದ, ಲಕ್ಷ್ಮಿ ಪೂಜೆ ಬಗ್ಗೆ ಗೊಂದಲಗಳು ಉಂಟಾಗಿವೆ. ಈ ಬಗ್ಗೆ ಬ್ರಹ್ಮಾಂಡ ಗುರೂಜಿ ಮಾತನಾಡಿದ್ದಾರೆ.
 

ದೀಪಾವಳಿಯಂದು ಲಕ್ಷ್ಮಿ ದೇವಿಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ದೀಪಾವಳಿಯ ಎರಡನೇ ದಿನ ಅಂದರೆ ಅಮವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುತ್ತಾರೆ. ಇದು ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಬಹಳ ಪ್ರಶಕ್ತವಾದ ಕಾಲವಾಗಿದೆ. ಆದರೆ ಈ ಬಾರಿ ಗ್ರಹಣ ಇರುವುದರಿಂದ ಲಕ್ಷ್ಮಿ ಪೂಜೆಗೆ ಕತ್ತಲು ಕವಿದಿದ್ದು, ಸಾಕಷ್ಟು ಜನರಿಗೆ ಪೂಜೆ ಯಾವಾಗ ಮಾಡಬೇಕು ಎಂಬ ಗೊಂದಲವಿದೆ. ಇದೆಲ್ಲಕ್ಕೂ ಬ್ರಹ್ಮಾಂಡ ಗುರೂಜಿ ಉತ್ತರ ನೀಡಿದ್ದಾರೆ.

ವಿಜಯಪುರ; ದೀಪಾವಳಿ ಹಿನ್ನೆಲೆ ಮುಗಿಲು ಮುಟ್ಟಿದ ಹೂ-ಹಣ್ಣಿನ ದರ!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more