ಗ್ರಹಗಳ ಸ್ಥಾನಪಲ್ಲಟ; ಭಯ ಹುಟ್ಟಿಸೋ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ!

ಗ್ರಹಗಳ ಸ್ಥಾನಪಲ್ಲಟ; ಭಯ ಹುಟ್ಟಿಸೋ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ!

Published : Apr 19, 2022, 01:10 PM IST

ರಾಹು ಕೇತು ಗುರು ಗ್ರಹಗಳ ಪಲ್ಲಟದಿಂದಾಗುವ ಬದಲಾವಣೆಗಳ ಬಗ್ಗೆ ಬ್ರಹ್ಮಾಂಡ ಗುರೂಜಿ ನರೇಂದ್ರ ಶರ್ಮಾ ಭವಿಷ್ಯ ನುಡಿದಿದ್ದಾರೆ. 

ಬಹಳ ಅಪರೂಪದ ವಿದ್ಯಾಮಾನದಂತೆ ಈ ತಿಂಗಳಲ್ಲಿ ಹಲವಾರು ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿವೆ. ಈಗಾಗಲೇ ರಾಹು, ಕೇತು, ಬುಧ, ಸೂರ್ಯ, ಗುರುವಿನ ಸ್ಥಾನ ಬದಲಾಗಿದೆ. ಗುರು ಮತ್ತೊಮ್ಮ ಇನ್ನೈದು ದಿನದಲ್ಲಿ ಸ್ಥಾನ ಬದಲಿಸಲಿದ್ದಾನೆ. ಈ ತಿಂಗಳ ಕೊನೆಯಲ್ಲಿ ಶನಿ, ಕುಜರ ಪಲ್ಲಟವೂ ನಡೆಯಲಿದೆ. ಇದರಿಂದ ಸಾಲು ಸಾಲು ಗಂಡಾಂತರಗಳು ನಡೆಯುತ್ತವೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ. 

ಹೊಸ ವರ್ಷಾರಂಭದಲ್ಲೇ ಯುದ್ಧದ ಸುದ್ದಿಗಳು, ಶ್ರೀಲಂಕಾ, ನೇಪಾಳಗಳು ಹಣವಿಲ್ಲದೆ, ಅಲ್ಲಿನ ಜನ ತುತ್ತು ಅನ್ನಕ್ಕೂ ಪರದಾಡುತ್ತಿರುವ ಸುದ್ದಿಗಳು, ಕೋಮು ದಳ್ಳುರಿಗಳು ಹೆಚ್ಚಿವೆ. ಒಂದೇ ಒಂದು ಸಮಾಧಾನದ ವಿಷಯವೆಂದರೆ ಕೊರೋನಾ ವೈರಸ್ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವುದು. ಆದರೆ ಆ ನೆಮ್ಮದಿಯೂ ಹೆಚ್ಚು ದಿನ ಉಳಿಯುವುದಿಲ್ಲ ಎಂಬಂಥ ಭವಿಷ್ಯವನ್ನು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. 

ಧರ್ಮಕ್ಕೂ ಮಿಗಿಲಾದ ಭಕ್ತಿ: ಮುಸ್ಲಿಂ ರಾಮ ಭಕ್ತನೊರ್ವರಿಂದ ಶ್ರೀರಾಮ ಕೋಟಿ ವ್ರತ!

ಹೌದು, ಈ ತಿಂಗಳಲ್ಲಾಗುವ ಪ್ರಮುಖ ಗ್ರಹಗಳ ಸ್ಥಾನ ಪಲ್ಲಟದಿಂದ ಮತ್ತೊಂದು ವೈರಸ್ ಹುಟ್ಟಿಕೊಳ್ಳಲಿದೆ, ಐದು ವರ್ಷಗಳ ಅದರ ಆರ್ಭಟ ನಲುಗಿಸಲಿದೆ, ಜಗತ್ತಿನಲ್ಲಿ ವಿಪತ್ತು ಹೆಚ್ಚಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ ಬ್ರಹ್ಮಾಂಡ ಗುರೂಜಿ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೋಡೋಣ ಬನ್ನಿ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?