ಮೈಸೂರು ದಸರಾ: ಚಾಮುಂಡಿ ಬೆಟ್ಟ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್‌ ಮಾತು

ಮೈಸೂರು ದಸರಾ: ಚಾಮುಂಡಿ ಬೆಟ್ಟ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್‌ ಮಾತು

Published : Oct 05, 2022, 11:09 AM IST

ಐತಿಹಾಸಿಕ 413ನೇ ದಸರಾ ಮಹೋತ್ಸವವು ನಂದಿಪೂಜೆಯೊಂದಿಗೆ ವಿಜಯ ದಶಮಿ ಮೆರವಣಿಗೆಗೆ ಮುನ್ನುಡಿಯಾಗಲಿದೆ. ಹಿಂದೂ ಸಂಪ್ರದಾಯದಲ್ಲಿ ಗಣೇಶ ಪ್ರಥಮ ಪೂಜಿತವಾಗಲಿದ್ದು, ಆದರೆ ಜಂಬೂ ಸವಾರಿಯಲ್ಲಿ ನಂದಿಗೆ ಅಗ್ರ ಪೂಜೆಯಾಗಲಿದೆ. 

ಮೈಸೂರು (ಅ.05): ಐತಿಹಾಸಿಕ 413ನೇ ದಸರಾ ಮಹೋತ್ಸವವು ನಂದಿಪೂಜೆಯೊಂದಿಗೆ ವಿಜಯ ದಶಮಿ ಮೆರವಣಿಗೆಗೆ ಮುನ್ನುಡಿಯಾಗಲಿದೆ. ಹಿಂದೂ ಸಂಪ್ರದಾಯದಲ್ಲಿ ಗಣೇಶ ಪ್ರಥಮ ಪೂಜಿತವಾಗಲಿದ್ದು, ಆದರೆ ಜಂಬೂ ಸವಾರಿಯಲ್ಲಿ ನಂದಿಗೆ ಅಗ್ರ ಪೂಜೆಯಾಗಲಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದು, ಗೌರಿಶಂಕರ ನಗರದ ನಂದಿ ಧ್ವಜ, ವೀರಗಾಸೆ ತಂಡದವರು ಭಾಗಿಯಾಗಲಿದ್ದಾರೆ. ಜೊತೆಗೆ ದಶಕಗಳಿಂದ ಉಡಿಗಾಲ ಮಹದೇವಸ್ವಾಮಿ ನೇತೃತ್ವದ ತಂಡವು ಭಾಗಿಯಾಗಲಿದೆ. ಈ ಪೂಜೆಯು ಶುಭ ಮಕರ ಲಗ್ನದಲ್ಲಿ ಮಧ್ಯಾಹ್ನ 2.36ರಿಂದ 2.50ರವರೆಗೆ ನಡೆಯಲಿದ್ದು, ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಇನ್ನು ಮೈಸೂರು ದಸರಾ ಬಗ್ಗೆ ಚಾಮುಂಡಿ ಬೆಟ್ಟ ಮುಖ್ಯ  ಅರ್ಚಕ ಶಶಿಶೇಖರ ದೀಕ್ಷಿತ್‌ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more