ಬುದ್ಧಿ ಚಂಚಲ, ಅವಸರದ ನಿರ್ಧಾರ; ಕೇತುಗ್ರಸ್ತ ಚಂದ್ರಗ್ರಹಣದ ಪರಿಣಾಮವೇನು?

ಬುದ್ಧಿ ಚಂಚಲ, ಅವಸರದ ನಿರ್ಧಾರ; ಕೇತುಗ್ರಸ್ತ ಚಂದ್ರಗ್ರಹಣದ ಪರಿಣಾಮವೇನು?

Published : May 02, 2023, 02:34 PM ISTUpdated : May 02, 2023, 02:47 PM IST

ಮೇ 5ರಂದು ಕೇತುಗ್ರಸ್ತ ಚಂದ್ರಗ್ರಹಣ 
ತುಲಾ ರಾಶಿ, ಸ್ವಾತಿ ನಕ್ಷತ್ರದಲ್ಲಿ ಕೇತುಗ್ರಸ್ತ ಚಂದ್ರಗ್ರಹಣ 
ದೇಶವಿದೇಶಗಳಲ್ಲಿ ಗ್ರಹಣದ ಪರಿಣಾಮವೇನಿರಲಿದೆ?

ಮೇ 5ರಂದು ಕೇತುಗ್ರಸ್ತ ಚಂದ್ರಗ್ರಹಣವು ನಡೆಯಲಿದ್ದು, ದೆಹಲಿಯ ಪಶ್ಚಿಮ ಭಾಗದಿಂದ ಏಷಿಯಾ ಉಪಖಂಡಗಳು, ಯುರೋಪ್,ಅಮೆರಿಕ, ಅಂಟಾರ್ಟಿಕದವರೆಗೂ ಗ್ರಹಣ ಗೋಚರವಾಗಲಿದೆ. ಮೇಷ , ಕರ್ಕ , ತುಲಾ , ವೃಶ್ಚಿಕ ರಾಶಿಗಳಿಗೆ ಗ್ರಹಣ ಬಾಧೆ ಹೆಚ್ಚಿರಲಿದೆ. ಇದಲ್ಲದೆ, ಈ ಗ್ರಹಣದ ಪರಿಣಾಮವು ದೇಶದ ಮೇಲೆ, ವ್ಯಕ್ತಿಗಳ ಮೇಲೆ ಒಟ್ಟಾರೆಯಾಗಿ ಏನಿರಲಿದೆ ಎಂಬುದನ್ನು ಆಧ್ಯಾತ್ಮ ಚಿಂತಕರಾದ ಡಾ. ಹರೀಶ್ ಕಶ್ಯಪ್ ತಿಳಿಸಿದ್ದಾರೆ. 

Lunar Eclipse: ಸೌಖ್ಯಕಾರಕ ಚಂದ್ರನಿಗೆ ಕೇತುವಿನಿಂದ ಗ್ರಹಣ; ಮಾನಸಿಕ ನೆಮ್ಮದಿ ಹರಣ

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more