Lunar Eclipse: ಸೌಖ್ಯಕಾರಕ ಚಂದ್ರನಿಗೆ ಕೇತುವಿನಿಂದ ಗ್ರಹಣ; ಮಾನಸಿಕ ನೆಮ್ಮದಿ ಹರಣ

Lunar Eclipse: ಸೌಖ್ಯಕಾರಕ ಚಂದ್ರನಿಗೆ ಕೇತುವಿನಿಂದ ಗ್ರಹಣ; ಮಾನಸಿಕ ನೆಮ್ಮದಿ ಹರಣ

Published : May 02, 2023, 01:01 PM IST

ಮೇ 5ರಂದು ಕೇತುಗ್ರಸ್ತ ಚಂದ್ರಗ್ರಹಣ 
ಭಾರತಕ್ಕೆ ಚಂದ್ರಗ್ರಹಣ ಗೋಚಾರವಿಲ್ಲ, ಆಚರಣೆಯೂ ಇಲ್ಲ
ಗ್ರಹಚಾರ ಪ್ರಭಾವ ಇದ್ದೇ ಇದೆ..
ಮೇಷ , ಕರ್ಕ , ತುಲಾ , ವೃಶ್ಚಿಕ ರಾಶಿಗಳಿಗೆ ಗ್ರಹಣ ಬಾಧೆ ಹೆಚ್ಚು

ಭೂಮಿಯ ಅಕ್ಷಾಂಶವು ಚಂದ್ರನನ್ನು ಆಂಶಿಕವಾಗಿ ಮುಚ್ಚುವ ಈ ಪೆನೆಂಬ್ರಲ್ ಚಂದ್ರಗ್ರಹಣವು ಭಾರತದಲ್ಲಿ ಗೋಚರವಿಲ್ಲ. ಹಾಗಾಗಿ ಆಚರಣೆಯೂ ಇಲ್ಲ. ಆದರೆ, ಗ್ರಹಚಾರ ಇದ್ದೇ ಇದೆ, ಗ್ರಹಗಳ ಪ್ರಭಾವ ತಡೆಯಲು ಸಾಧ್ಯವಿಲ್ಲ ಎನ್ನುತ್ತಾರೆ ಆಧ್ಯಾತ್ಮ ಚಿಂತಕರಾದ ಡಾ. ಹರೀಶ್ ಕಶ್ಯಪ್. 

ಶುಕ್ರವಾರ ರಾತ್ರಿ 8ರಿಂದ ಮಧ್ಯರಾತ್ರಿ 1 ಗಂಟೆವರೆಗೂ ಚಂದ್ರಗ್ರಹಣ ಇರುತ್ತದೆ. ಕೇತುಗ್ರಸ್ತ ಚಂದ್ರಗ್ರಹಣ ಇದಾಗಿದ್ದು, ಕೇತು ಅಂದರೆ ಕಲಹ ಕಾರಕ ಎಂದೇ ಪ್ರಸಿದ್ಧಿಯಾಗಿದ್ದಾನೆ. ಈ ಕೇತುವಿನ ಪರಿಣಾಮಗಳೇನು ಎಂಬ ವಿವರಣೆ ಇಲ್ಲಿದೆ..

ಚಂದ್ರಗ್ರಹಣದ ಬಳಿಕ ಹೆಚ್ಚಲಿದೆ ಸಮುದ್ರದುಬ್ಬರ; ಸುನಾಮಿ ಸಾಧ್ಯತೆ

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more