Lunar Eclipse: ಯಾವ ರಾಶಿಗೆ ಗ್ರಹಣ ಬಾಧೆ ಹೆಚ್ಚು? ಕೈಗೊಳ್ಳಬೇಕಾದ ಪರಿಹಾರವೇನು?

Lunar Eclipse: ಯಾವ ರಾಶಿಗೆ ಗ್ರಹಣ ಬಾಧೆ ಹೆಚ್ಚು? ಕೈಗೊಳ್ಳಬೇಕಾದ ಪರಿಹಾರವೇನು?

Published : May 03, 2023, 10:44 AM IST

ತುಲಾ ರಾಶಿ, ಸ್ವಾತಿ ನಕ್ಷತ್ರದಲ್ಲಿ ಕೇತುಗ್ರಸ್ತ ಚಂದ್ರಗ್ರಹಣ 
ಮೇಷ, ಕರ್ಕ, ತುಲಾ, ವೃಶ್ಚಿಕ ರಾಶಿಗಳಿಗೆ ಗ್ರಹಣ ಬಾಧೆ ಹೆಚ್ಚು
ಯಾವ ರಾಶಿಗಳಿಗೆ ಗ್ರಹಣ ದೋಷ ಕಡಿಮೆ?
ಗ್ರಹಣ ದೋಷ ಇರುವವರು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳೇನು?

ಮೇ 5ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸುತ್ತಿದ್ದು, ಇದರ ಪರಿಣಾಮ ಎಲ್ಲ ರಾಶಿಗಳ ಮೇಲೂ ಇರಲಿದೆ. ಹಾಗಿದ್ದೂ, ಕೆಲ ರಾಶಿಗಳು ಚಂದ್ರಗ್ರಹಣದ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮತ್ತೆ ಕೆಲ ರಾಶಿಗಳಿಗೆ ಗ್ರಹಣ ದೋಷ ಕಡಿಮೆ ಇರುತ್ತದೆ. ಈ ಚಂದ್ರಗ್ರಹಣದ ಪರಿಣಾಮ ಯಾವ ರಾಶಿಗಳ ಮೇಲೆ ಹೇಗಿರಲಿದೆ? ಗ್ರಹಣ ದೋಷ ಇರುವವರು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳೇನು? ಮುಂದಿನ ಕೆಲ ದಿನ ವರ್ತನೆ ಹೇಗಿರಬೇಕು, ಯಾವೆಲ್ಲ ಮುಂಜಾಗ್ರತೆ ವಹಿಸಬೇಕು ಎಂಬುದನ್ನು ಆಧ್ಯಾತ್ಮ ಚಿಂತಕರಾದ ಡಾ. ಹರೀಶ್ ಕಶ್ಯಪ್ ತಿಳಿಸಿದ್ದಾರೆ. 

Narasimha Jayanti 2023 ಯಾವಾಗ? ಸಮಸ್ಯೆಗಳಿಂದ ಹೊರ ಬರಲು ವಿಷ್ಣುವಿಗೆ ಅರ್ಪಿಸಿ ಈ 6 ವಿಶೇಷ ವಸ್ತುಗಳು..

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more