21 ದಿನ ವೃತಾಚಣೆ ಮಾಡಿ ಶಾರದೆ ರೂಪದಲ್ಲಿ ಮಿಂಚಿದ ಕ್ರಿಶ್ಚಿಯನ್ ಯುವತಿ

21 ದಿನ ವೃತಾಚಣೆ ಮಾಡಿ ಶಾರದೆ ರೂಪದಲ್ಲಿ ಮಿಂಚಿದ ಕ್ರಿಶ್ಚಿಯನ್ ಯುವತಿ

Published : Oct 28, 2020, 08:57 PM ISTUpdated : Oct 28, 2020, 08:59 PM IST

ನವರಾತ್ರಿ ಸಂದರ್ಭದಲ್ಲಿ ಶಾರದೆಯ ರೂಪದಲ್ಲಿ ಕ್ರಶ್ಚಿಯನ್ ಯುವತಿ | 21 ದಿನಗಳ ಕಾಲ ವೃತಾಚರಣೆ

ಮಂಗಳೂರಿನ ಕ್ರಿಶ್ಚಿಯನ್‌ ಯುವತಿಯೊಬ್ಬರು ನವರಾತ್ರಿ ಸಂದರ್ಭದಲ್ಲಿ ಶಾರದೆಯ ಫೋಟೊಶೂಟ್‌ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಅವರು 21 ದಿನಗಳ ಕಾಲ ವೃತಾಚರಣೆ ಮಾಡಿರುವುದು ವಿಶೇಷ.

ಇತ್ತೀಚೆಗೆ ಫ್ಯಾಶನ್‌ಗಾಗಿ ಶಾರದೆಯ ಫೋಟೊ ಶೂಟ್‌ ನಡೆಸುವುದು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಧಾರ್ಮಿಕತೆಗೆ ಧಕ್ಕೆಬಾರದಂತೆ ವೃತಾಚರಣೆ ಮಾಡಿ ಮಂಗಳೂರಿನ ಅನೀಶಾ ಗಮನ ಸೆಳೆದಿದ್ದಾರೆ.

'ಈಗ್ಯಾಕೆ ನಿಮ್ಮ ಬಾಯಿ ಮುಚ್ಚಿದೆ..?' ಗರ್ಭಿಣಿ ಕರೀನಾಳನ್ನ ಜೈಲಿಗಟ್ಟಬೇಕು ಎಂದ ಕಂಗನಾ

ಕ್ರೈಸ್ತ ಸಮುದಾಯವರೇ ಆದ ಮರ್ಸಿ ಲೇಡಿಸ್‌ ಸೆಲೂನ್‌ನ ಮರ್ಸಿ ವೀಣಾ ಡಿಸೋಜ ನೇತೃತ್ವದಲ್ಲಿ ಅನೀಶಾ ಅವರಿಗೆ ಪ್ರಸಾದನ ನಡೆದಿತ್ತು. ಪಾತ್‌ವೇ ಎಂಟರ್‌ಪ್ರೈಸಸ್‌ನ ದೀಪಕ್‌ ಗಂಗೂಲಿ ಸಂಯೋಜನೆಯಲ್ಲಿ ಛಾಯಾಗ್ರಾಹಕ ವರ್ಷಿಲ್‌ ಅಂಚನ್‌ ಫೋಟೊ ಶೂಟ್‌ ಮಾಡಿದ್ದಾರೆ.

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!