ಮಳೆಗಾಗಿ ತಾಮ್ರದ ಬಿಂದಿಗೆ ಬಳಿ ಭವಿಷ್ಯ ಕೇಳಿದ ವಿಜಯಪುರ ಜನ! ಬಿಂದಿಗೆ ನುಡಿದ ಭವಿಷ್ಯ ನಿಜವಾಗುತ್ತಾ?

ಮಳೆಗಾಗಿ ತಾಮ್ರದ ಬಿಂದಿಗೆ ಬಳಿ ಭವಿಷ್ಯ ಕೇಳಿದ ವಿಜಯಪುರ ಜನ! ಬಿಂದಿಗೆ ನುಡಿದ ಭವಿಷ್ಯ ನಿಜವಾಗುತ್ತಾ?

Published : Jul 04, 2023, 07:39 PM IST

ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಮುಂದಿನ ಮಳೆಯ ಬಗ್ಗೆ ತಿಳಿದುಕೊಳ್ಳಲು ಗ್ರಾಮಸ್ಥರು ವಿಶೇಷ ಪೂಜೆಯೊಂದನ್ನ ನಡೆಸಿದ್ದಾರೆ. ತಾಮ್ರದ ಕೊಡದ ಪೂಜೆ ಮಾಡುವ ಮೂಲಕ ಮಳೆಯ ಭವಿಷ್ಯ ಆಲಿಸಿದ್ದಾರೆ.

ವಿಜಯಪುರ (ಜು.4): ಸಾಮಾನ್ಯವಾಗಿ ಮಳೆಗಾಗಿ ಬೊಂಬೆ ಮದುವೆ. ಕತ್ತೆಗಳ ಮದುವೆ, ಕಪ್ಪೆಗಳ ಮದುವೆ ಮಾಡುವುದನ್ನಾ ಎಲ್ಲೆಡೆ ನೋಡಿದ್ದೇವೆ. ಜೊತೆಗೆ ಗುರ್ಜಿ ಪೂಜೆಯನ್ನೂ ಮಾಡುವುದು ವಾಡಿಕೆ. ಇವುಗಳ ಹೊರತಾಗಿ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಮುಂದಿನ ಮಳೆಯ ಬಗ್ಗೆ ತಿಳಿದುಕೊಳ್ಳಲು ಗ್ರಾಮಸ್ಥರು ವಿಶೇಷ ಪೂಜೆಯೊಂದನ್ನ ನಡೆಸಿದ್ದಾರೆ. ತಾಮ್ರದ ಕೊಡದ ಪೂಜೆ ಮಾಡುವ ಮೂಲಕ ಮಳೆಯ ಭವಿಷ್ಯ ಆಲಿಸಿದ್ದಾರೆ. ಹಲವಾರು ವರ್ಷಗಳಿಂದ ಉಕ್ಕಲಿ ಗ್ರಾಮದ ಗುರು ಹಿರಿಯರು ಹಾಗೂ ಸರ್ವ ಧರ್ಮೀಯರು ಸೇರಿಕೊಂಡು ಮಳೆಗಾಗಿ ತಾಮ್ರದ ಕೊಡದ ಪೂಜೆ ಮಾಡುತ್ತಾರೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more