ರಾಜಾ ಪ್ರದೀಪನ ಬಲತೊಡೆಯ ಮೇಲೆ ಬಂದು ಕುಳಿತ ಗಂಗಾಮಾತೆ!

ರಾಜಾ ಪ್ರದೀಪನ ಬಲತೊಡೆಯ ಮೇಲೆ ಬಂದು ಕುಳಿತ ಗಂಗಾಮಾತೆ!

Published : Aug 30, 2021, 07:49 PM ISTUpdated : Aug 30, 2021, 07:52 PM IST

* ಮಹಾಭಾರತದ ಕತೆ ವಿವರಿಸುವ ಸ್ವಾಮೀಜಿಗಳು
* ರಾಜ ಪ್ರದೀಪನ ಮೋಹಿಸಿ ಬಂದ ಗಂಗಾ ಮಾತೆ
* ನಿನ್ನನ್ನು ವರಿಸಲು ಸಾಧ್ಯವಿಲ್ಲ ಎಂದ ಮಹಾರಾಜ
* ರಾಜನ ಬಲತೊಡೆಯ ಮೇಲೆ ಬಂದು ಕುಳಿತ ಕತೆ

ಮಹಾಭಾರತ ಕತೆಯನ್ನು ಸ್ವಾಮೀಜಿಗಳು ವಿವರಿಸಿದ್ದಾರೆ.  ಕುರುವಂಶದ ಉಗಮದ ಕತೆಯನ್ನು ಹೇಳುತ್ತಾ ಹೋಗುತ್ತಾರೆ.  ರಾಜ ಪ್ರದೀಪ ಜಪ ಮಾಡುತ್ತಿರುವಾಗ ಗಂಗಾ ಮಾತೆ ಮೇಲೆ ಬಂದು ಆತನ ತೊಡೆಯ ಮೇಲೆ ಕುಳಿತುಕೊಳ್ಳುತ್ತಾಳೆ.  ಆಗ ಗಂಗೆ ನಾನು ನಿನ್ನನ್ನು ಮೋಹಿಸಿ ಬಂದಿದ್ದೇನೆ ಎನ್ನುತ್ತಾಳೆ.

ಮಾನಸಿಕ ಸ್ಥಿರತೆ ಮತ್ತು ಮಹಾಭಾರತ

ಆಗ ಪ್ರದೀಪ ನಾನು ಕ್ಷತ್ರಿಯರನ್ನು ಬಿಟ್ಟು ಬೇರೆಯವರನ್ನು ಮದುವೆಯಾಗಲ್ಲ ಎನ್ನುತ್ತಾನೆ. ನಾನು ನಿನ್ನನ್ನೇ ಕಾಮಿಸಿ ಬಂದಿದ್ದೇನೆ. ದೇವ ಕನ್ಯೆಯಾದ ನನ್ನನ್ನು ಸ್ವೀಕರಿಸು ಎಂದು ಒತ್ತಾಯ ಮಾಡುತ್ತಾಳೆ. ಮುಂದೆ ಏನಾಯಿತು? 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!