ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

Suvarna News   | Asianet News
Published : Nov 14, 2020, 06:56 PM ISTUpdated : Nov 15, 2020, 08:25 AM IST

ಸುವರ್ಣ ನ್ಯೂಸ್ ಸಮಸ್ತ ವೀಕ್ಷಕರಿಗೂ ದೀಪಾವಳಿ ಹಬ್ಬದ ಶುಭಾಶಯಗಳು.  ಬೆಳಕಿನ ಹಬ್ಬ ದೀಪಾವಳಿ ನಾಡಿನಾದ್ಯಂತ ಸಡಗರ, ಸಂಭ್ರಮವನ್ನು ತಂದಿದೆ. ಎಲ್ಲರ ಮನೆ, ಮನೆಗಳಲ್ಲೂ ದೀಪವನ್ನು ಬೆಳಗಿ ಹಬ್ಬವನ್ನು ಆಚರಿಸುತ್ತೇವೆ. 

ಬೆಂಗಳೂರು (ನ. 14): ಸುವರ್ಣ ನ್ಯೂಸ್ ಸಮಸ್ತ ವೀಕ್ಷಕರಿಗೂ ದೀಪಾವಳಿ ಹಬ್ಬದ ಶುಭಾಶಯಗಳು.  ಬೆಳಕಿನ ಹಬ್ಬ ದೀಪಾವಳಿ ನಾಡಿನಾದ್ಯಂತ ಸಡಗರ, ಸಂಭ್ರಮವನ್ನು ತಂದಿದೆ. ಎಲ್ಲರ ಮನೆ, ಮನೆಗಳಲ್ಲೂ ದೀಪವನ್ನು ಬೆಳಗಿ ಹಬ್ಬವನ್ನು ಆಚರಿಸುತ್ತೇವೆ. ನಮ್ಮಲ್ಲಿರುವ ಅಂಧಕಾರವನ್ನು ಹೋಗಲಾಡಿಸಿ, ಬೆಳಕನ್ನು ನೀಡು ಭಗವಂತ ಎಂಬುದು ಇದರ ಉದ್ದೇಶ. ದೀಪಾವಳಿಯ ಆಚರಣೆ, ಮಹತ್ವದ ಬಗ್ಗೆ ಆನಂದ ಗುರೂಜಿ ತಿಳಿಸಿಕೊಟ್ಟಿದ್ದಾರೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!