ಅತಿ ಲೋಭತನದಿಂದ ಯಾವ ಸ್ಥಿತಿ ಬರುತ್ತದೆನ್ನುವುದಕ್ಕೆ ಶ್ರೀ ಕೃಷ್ಣ ಕೊಟ್ಟ ಉದಾಹರಣೆ

ಅತಿ ಲೋಭತನದಿಂದ ಯಾವ ಸ್ಥಿತಿ ಬರುತ್ತದೆನ್ನುವುದಕ್ಕೆ ಶ್ರೀ ಕೃಷ್ಣ ಕೊಟ್ಟ ಉದಾಹರಣೆ

Published : Mar 03, 2021, 03:43 PM IST

ಹಿಂದೆ ಆವಂತಿನಗರದಲ್ಲೊಬ್ಬ ಮಹಾ ಜಿಪುಣ ಬ್ರಾಹ್ಮಣನಿದ್ದನಂತೆ. ಯಾರೊಬ್ಬರಿಗೂ ಏನನ್ನೂ ಕೊಡುತ್ತಿರಲಿಲ್ಲವಂತೆ. ಕೊನೆಗೆ ಆತ ಎಲ್ಲವನ್ನೂ ಕಳೆದುಕೊಳ್ಳುತ್ತಾನೆ. ವ್ಯಥೆ ಪಡುತ್ತಾನೆ. ಊರಿನ ಜನ ತುಚ್ಛವಾಗಿ ಕಾಣುತ್ತಾರಂತೆ. ಕೊನೆಗೆ ಅವನಿಗೆ ಜ್ಞಾನೋದಯವಾಗುತ್ತಂತೆ.

ಹಿಂದೆ ಆವಂತಿನಗರದಲ್ಲೊಬ್ಬ ಮಹಾ ಜಿಪುಣ ಬ್ರಾಹ್ಮಣನಿದ್ದನಂತೆ. ಯಾರೊಬ್ಬರಿಗೂ ಏನನ್ನೂ ಕೊಡುತ್ತಿರಲಿಲ್ಲವಂತೆ. ಕೊನೆಗೆ ಆತ ಎಲ್ಲವನ್ನೂ ಕಳೆದುಕೊಳ್ಳುತ್ತಾನೆ. ವ್ಯಥೆ ಪಡುತ್ತಾನೆ. ಊರಿನ ಜನ ತುಚ್ಛವಾಗಿ ಕಾಣುತ್ತಾರಂತೆ. ಕೊನೆಗೆ ಅವನಿಗೆ ಜ್ಞಾನೋದಯವಾಗುತ್ತಂತೆ. ಪರಮಾತ್ಮನ ನಾಮಸ್ಮರಣೆಯಲ್ಲಿ ಕಾಲ ಕಳೆಯುತ್ತಾನಂತೆ. ಈ ಭಿಕ್ಷು ಕಥೆಯನ್ನು ಕೇಳಿದವರಿಗೆ, ಹೇಳಿದವರಿಗೆ ದುಃಖಗಳು ದೂರವಾಗುವುದು ಎಂದು ಶ್ರೀ ಕೃಷ್ಣ ಹೇಳುತ್ತಾನೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!