ಅಕ್ಷಯ ತೃತೀಯದ ದಿನ ಚಿನ್ನ ಖರೀದಿ ಬೇಡವೇ ಬೇಡ, ಬೆಳ್ಳಿ ಕೊಳ್ಳಿ

ಅಕ್ಷಯ ತೃತೀಯದ ದಿನ ಚಿನ್ನ ಖರೀದಿ ಬೇಡವೇ ಬೇಡ, ಬೆಳ್ಳಿ ಕೊಳ್ಳಿ

Published : May 02, 2022, 12:42 PM IST

ಅಕ್ಷಯ ತೃತೀಯದ ದಿನ ಚಿನ್ನ ಖರೀದಿಯಿಂದ ಒಳಿತಿಗಿಂತ ಕೆಡುಕೇ ಹೆಚ್ಚಾಗುವುದು ಅಂತಾರೆ ಬ್ರಹ್ಮಾಂಡ ಗುರೂಜಿ. ಯಾಕೆ ಎಂಬ ವಿವರ ತಿಳಿಯಿರಿ. 

ಅಕ್ಷಯ ತೃತೀಯ ಸಂಭ್ರಮ ಎಲ್ಲೆಡೆ ಜೋರಾಗಿದೆ. ಜನರು ಬಂಗಾರ ಖರೀದಿಸಲು ಸಂಪೂರ್ಣ ಸಜ್ಜಾಗಿದ್ದಾರೆ. ಬಂಗಾರದಂಗಡಿಗಳಲ್ಲಿ ಕಾಲು ಹಾಕಲೂ ಜಾಗವಿಲ್ಲದಷ್ಟು ಜನಜಂಗುಳಿ ಅಕ್ಷಯ ತೃತೀಯದ ದಿನ ಕಾಣಿಸುತ್ತದೆ. ಈ ದಿನ ಬಂಗಾರ ಖರೀದಿಸಿದರೆ ಸಮೃದ್ಧಿ ಹೆಚ್ಚುತ್ತದೆ ಎಂಬ ಸಂದೇಶ ಎಲ್ಲೆಡೆ ಓಡಾಡುತ್ತಿದೆ. ಆದರೆ ಈ ದಿನ ಬಂಗಾರ ಖರೀದಿ ಬೇಡವೇ ಬೇಡ, ಬಂಗಾರ ಖರೀದಿಸಲು ಯಾವ ಶಾಸ್ತ್ರದಲ್ಲಿಯೂ ಹೇಳಿಲ್ಲ. ಬೇಕಿದ್ದರೆ ಕೊಂಚ ಬೆಳ್ಳಿ ಖರೀದಿ ಮಾಡಿ ಎನ್ನುತ್ತಾ ಕಾರಣಗಳನ್ನು ನೀಡಿದ್ದಾರೆ ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ. 

ರಾಶಿಗನುಗುಣವಾಗಿ Akshaya Tritiyaದಂದು ಈ ಲೋಹ ಖರೀದಿಸಿ ಅದೃಷ್ಟ ಹೆಚ್ಚಿಸಿಕೊಳ್ಳಿ..

ಅಷ್ಟೇ ಅಲ್ಲ, ಮಂಗಳವಾರದ ದಿನ ರೋಹಿಣಿ ನಕ್ಷತ್ರದಲ್ಲಿ ಅಕ್ಷಯ ತೃತೀಯ ಬಂದಿರುವುದು ಶುಭವೇ ಅಶುಭವೇ? ಅಕ್ಷಯ ತೃತೀಯದಂದು ಏನು ಮಾಡಬೇಕು? ಬಸವ ಜಯಂತಿ, ರಾಮಾನುಜಂ ಜಯಂತಿ, ಶಂಕರ ಜಯಂತಿಯ ದಿನವೂ ಆದ ಈ ದಿನ ಏನೆಲ್ಲ ದಾನ ಮಾಡಬೇಕು? ಯಾಕಾಗಿ ಮಾಡಬೇಕು ಎಂಬ ವಿವರಗಳನ್ನು ಗುರೂಜಿ ತಿಳಿಸಿದ್ದಾರೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more