ಮಹಾಲಯದಲ್ಲಿ ಎಡೆ ಇಡುವಾಗ ಈ ತಪ್ಪು ತಪ್ಪಿನೂ ಮಾಡ್ಬೇಡಿ: ಬ್ರಹ್ಮಾಂಡ ಗುರೂಜಿ

ಮಹಾಲಯದಲ್ಲಿ ಎಡೆ ಇಡುವಾಗ ಈ ತಪ್ಪು ತಪ್ಪಿನೂ ಮಾಡ್ಬೇಡಿ: ಬ್ರಹ್ಮಾಂಡ ಗುರೂಜಿ

Published : Sep 17, 2022, 09:51 AM IST

ಮಹಾಲಯದ ಸಂದರ್ಭದಲ್ಲಿ ಮಾಡಬಾರದ ಕೆಲ ತಪ್ಪುಗಳ ಬಗ್ಗೆ, ಮಾತಿನಲ್ಲಾಗಬಾರದ ಮಿಸ್ಟೇಕ್ಸ್ ಬಗ್ಗೆ ಬ್ರಹ್ಮಾಂಡ ಗುರೂಜಿಗಳು ತಿಳಿಸಿಕೊಟ್ಟಿದ್ದಾರೆ.

ಸೆಪ್ಟೆಂಬರ್ 25ರಂದು ಮಹಾಲಯ ಅಮಾವಾಸ್ಯೆ ಇದೆ. ಈ ದಿನ ಕುಟುಂಬದಲ್ಲಿ ಗತಿಸಿದವರಿಗೆಲ್ಲರಿಗೂ ಎಡೆ ಇಡುವ ಸಂಪ್ರದಾಯವಿದೆ. 

ಮಗು ಹುಟ್ಟಿದರೆ ಅದು ಪುರುಡು, ಸತ್ತಾಗ ಸೂತಕ, ಮಹಿಳೆ ರಜವಾದರೆ ಅದು ಮೈಲಿಗೆ. ಈ ಪದಗಳನ್ನು ಕಲಸು ಮೇಲೋಗರ ಮಾಡಬೇಡಿ ಎನ್ನುತ್ತಾರೆ ಬ್ರಹ್ಮಾಂಡ ಗುರೂಜಿ. ಜೊತೆಗೆ ಮಹಾಲಯದಲ್ಲಿ ಸಮಾಧಿಗೆ ಪೂಜೆ ಮಾಡುವುದು ಹೇಗೆ? ಮೃತ ಸದಸ್ಯರ ಫೋಟೋ ಮನೆಯಲ್ಲಿ ಎಲ್ಲಿ ಹಾಕಬೇಕು? ಮೃತರಾದವರಿಗೆ ಮದ್ಯ, ಸಿಗರೇಟು ಇಷ್ಟ ಎಂದು ಅದನ್ನೂ ಎಡೆಯೊಂದಿಗೆ ಇಡುವುದು ಸರಿಯೇ? ಎಡೆಯಲ್ಲಿ ಏನೆಲ್ಲ ಇಡಬಹುದು? ಈ ಎಲ್ಲ ಪ್ರಶ್ನೆಗಳಿಗೂ ಗುರೂಜಿಗಳು ಉತ್ತರಿಸಿದ್ದಾರೆ. 

Panchanga: ಸೂರ್ಯ ಸಂಕ್ರಮಣ, ಅಮೃತ ಸಿದ್ಧಿಯೋಗ

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more