ಗ್ರಹಣ ಕಾಲದಲ್ಲಿ ಮಾಡುವ ದಾನದ ಪುಣ್ಯ ಸಹಸ್ರ ಪಟ್ಟಾಗುವುದು!

ಗ್ರಹಣ ಕಾಲದಲ್ಲಿ ಮಾಡುವ ದಾನದ ಪುಣ್ಯ ಸಹಸ್ರ ಪಟ್ಟಾಗುವುದು!

Published : Oct 17, 2022, 11:37 AM IST

ಗ್ರಹಣ ಕಾಲದಲ್ಲಿ ನೀವೇನು ಮಾಡಬೇಕು, ಏನು ಮಾಡಿದರೆ ಒಳ್ಳೆಯದು, ಏನು ಮಾಡುವುದು ಅಸಂಬದ್ಧ ಎಲ್ಲವನ್ನೂ ಚಿಂತಕರಾದ ಡಾ. ಹರೀಶ್ ಕಶ್ಯಪ್ ತಿಳಿಸಿಕೊಟ್ಟಿದ್ದಾರೆ.

ಗ್ರಹಣ ಸಮಯದಲ್ಲಿ ಉಪವಾಸ ಆಚರಿಸಲು ಹೇಳುವುದು ಶುಶ್ಕವಾದವಲ್ಲ. ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ಪರೀಕ್ಷೆ ಎಂಬ ಗ್ರಹಣಕ್ಕೆ ವಿದ್ಯಾರ್ಥಿಗಳು ತಯಾರಾಗುವಂತೆ, ಸೂರ್ಯ ಗ್ರಹಣ ಉಂಟಾಗುವ ಸಮಯದಲ್ಲಿ ಕೂಡಾ ಜನರು ಕೆಲ ತಯಾರಿ ನಡೆಸಿಕೊಳ್ಳಬೇಕು. ಆ ತಯಾರಿಗಳೇನು? ಗ್ರಹಣವೆಂಬ ಪರ್ವ ಕಾಲದಲ್ಲಿ ಮಾಡುವ ಎಲ್ಲ ಕೆಲಸಗಳಿಗೂ ಮೌಲ್ಯ ಹೆಚ್ಚಿದೆ. ಇದಕ್ಕೇನು ಕಾರಣ ಸೇರಿದಂತೆ ಗ್ರಹಣದ ಬಗ್ಗೆ ಬಹಳಷ್ಟನ್ನು ತಿಳಿಸಿಕೊಡ್ತಾರೆ ಆಧ್ಯಾತ್ಮ ಚಿಂತಕ ಡಾ. ಹರೀಶ್ ಕಶ್ಯಪ್..

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more