ಸೂರ್ಯ ಗ್ರಹಣ ಕಾಲದ ದಾನಕ್ಕೆ ಭೂದಾನದಷ್ಟು ಫಲ!

ಸೂರ್ಯ ಗ್ರಹಣ ಕಾಲದ ದಾನಕ್ಕೆ ಭೂದಾನದಷ್ಟು ಫಲ!

Published : Oct 23, 2022, 01:49 PM IST

ಸೂರ್ಯಗ್ರಹಣ ಕಾಲದಲ್ಲಿ ಮಾಡುವ ದಾನವು ಅತ್ಯಂತ ಶ್ರೇಷ್ಠವಾಗಿದೆ. ಇದು ಸಾವಿರ ಪಟ್ಟು ಹೆಚ್ಚಿನ ಪುಣ್ಯ ತರುತ್ತದೆ. 

ಗ್ರಹಣ ಕಾಲದ ಸ್ನಾನ ದಾನಕ್ಕೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ಏನೇ ದಾನ ಮಾಡಿದರೂ ಭೂದಾನ ಮಾಡಿದಷ್ಟು ಬಲ ಬರಲಿದೆ. ತುಪ್ಪ, ಧಾನ್ಯ, ಬಂಗಾರ, ಸೂರ್ಯನ ಪ್ರತಿಮೆಯನ್ನು ದಾನ ಮಾಡಬಹುದು.. ಇವೆಲ್ಲವೂ ಶ್ರೇಷ್ಠವೆನಿಸಿದೆ. ಇದರ ಹೊರತಾಗಿ ಈ ಸಮಯದಲ್ಲಿ ಏನು ಮಾಡಿದರೆ ಪುಣ್ಯ ಸಾವಿರ ಪಟ್ಟಾಗುವುದು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಲಿದ್ದಾರೆ. 

ದೀಪಾವಳಿ ವರ್ಷ ಭವಿಷ್ಯ: ಯುಗಾದಿವರೆಗೆ 12 ರಾಶಿಗಳ ಭವಿಷ್ಯ ಹೇಗಿರಲಿದೆ?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!