ದೇವಸ್ಥಾನದ ಊಟ ಆರೋಗ್ಯಕರ, ತಪ್ಪು ಕಲ್ಪನೆ ಬೇಡ: ಖ್ಯಾತ ಡಯಟೇಶಿಯನ್ ಹೇಳಿದ್ದೇನು?

ದೇವಸ್ಥಾನದ ಊಟ ಆರೋಗ್ಯಕರ, ತಪ್ಪು ಕಲ್ಪನೆ ಬೇಡ: ಖ್ಯಾತ ಡಯಟೇಶಿಯನ್ ಹೇಳಿದ್ದೇನು?

Published : Jul 22, 2023, 10:33 AM IST

ದೇವಸ್ಥಾನದಲ್ಲಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರ ಆಗುತ್ತದೆ ಎಂದು ಕೆಲವರು ತಪ್ಪು ಕಲ್ಪನೆ ಹೊಂದಿದ್ದಾರೆ. ಇದು ಸುಳ್ಳು ಎಂದು ಮತ್ತು ಮಠಗಳಲ್ಲಿ ಯಾಕೆ ಡಯಟೇಶಿಯನ್ ಡಾ. ಹೆಚ್.ಎಸ್ ಪ್ರೇಮಾ ಹೇಳಿದರು.

ದೇವಸ್ಥಾನದ ಊಟ ಆರೋಗ್ಯಕ್ಕೆ ಹಾನಿಕಾರ ಅಲ್ಲ ಎಂದು ಡಯಟೇಶಿಯನ್ ಡಾ. ಹೆಚ್.ಎಸ್ ಪ್ರೇಮಾ ಹೇಳಿದರು. ದೇವಸ್ಥಾನದಲ್ಲಿ ಸಿಹಿ ತಿಂಡಿ ಹೊರತು ಪಡಿಸಿ ಉಳಿದ ಎಲ್ಲವನ್ನೂ ಬಿಸಿಯಾಗಿ ಕೊಡುತ್ತಾರೆ. ಬಹುತೇಕ ದೇವಸ್ಥಾನಗಳಲ್ಲಿ ರೋಟಿ-ದಾಲ್, ಸಕ್ಕರೆ ಪೊಂಗಲ್, ಪುಳಿಯೋಗರೆ ಸೇರಿದಂತೆ ಅನೇಕ ರೀತಿಯ ಪ್ರಸಾದವನ್ನು ಬಿಸಿ ಇರುವಾಗಲೇ ಕೊಡುತ್ತಾರೆ. ಬಿಸಿ ಆಹಾರಗಳು ಎಂದಿಗೂ ನಮ್ಮ ನಮ್ಮ ಆರೋಗ್ಯವನ್ನು ಹಾಳು ಮಾಡಲ್ಲ ಎಂದರು. ಹಾಗೂ ಎಲ್ಲಾ ದೇವಾಲಯಗಳಲ್ಲಿ ತುಂಬಾ ಶುಚಿತ್ವದಿಂದ ಅಡುಗೆ ಮಾಡುತ್ತಾರೆ. ಹಾಗೂ ಒಲೆ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಪ್ರಸಾದ ಮಾಡುತ್ತಾರೆ. ಇದು ತುಂಬಾ ಶುಭ್ರ ಹಾಗೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಅವರು ಹೇಳಿದರು. ನಮ್ಮ ಹಿಂದೂ ಸಂಸ್ಕೃತಿಯಲ್ಲಿ ಮಠ-ಮಂದಿರಗಳಿಗೆ ಪ್ರಮುಖ ಪ್ರಾಮುಖ್ಯತೆ ಇದೆ. ಅಲ್ಲಿನ ಊಟ ಪ್ರಸಾದವೂ ಮನುಷ್ಯನಿಗೆ ಆರೋಗ್ಯಕರ ಎಂದು ಹೇಳಿದರು.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more