ಬುಧ ದೋಷದಿಂದ ಮಾತಿನ ಸಮಸ್ಯೆ; ಈ ಸರಳ ಪರಿಹಾರಗಳನ್ನು ಪ್ರಯತ್ನಿಸಿ..!

ಬುಧ ದೋಷದಿಂದ ಮಾತಿನ ಸಮಸ್ಯೆ; ಈ ಸರಳ ಪರಿಹಾರಗಳನ್ನು ಪ್ರಯತ್ನಿಸಿ..!

Published : Aug 01, 2023, 01:17 PM ISTUpdated : Apr 07, 2025, 12:40 PM IST

ಜಾತಕದಲ್ಲಿ ಬುಧ ಗ್ರಹದ ದೋಷವಿದ್ದರೆ, ವ್ಯಕ್ತಿಯು ವಾಕ್ ದೋಷಗಳು ಅಥವಾ ಚರ್ಮದ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
 

ಬುಧ ದೋಷದಿಂದಾಗಿ ಮಾತಿಗೆ ಚ್ಯುತಿ ಬರುತ್ತದೆ, ವ್ಯಕ್ತಿಗೆ ಮಾತನಾಡಲು ಕಷ್ಟವಾಗಬಹುದು. ಯಾಕೆಂದರೆ ಬುಧನನ್ನು ಪ್ರಾಥಮಿಕವಾಗಿ ಮಾತಿನ ಗ್ರಹವೆಂದು ಪರಿಗಣಿಸಲಾಗುತ್ತದೆ. ಬುಧ ಬಲಹೀನನಾಗಿದ್ದರೆ ಮಾತಿನ ಸಮಸ್ಯೆ ಉಂಟಾಗಬಹುದು. ಹಾಗೂ ಚರ್ಮದ ಸಮಸ್ಯೆ ಉಂಟಾಗಬಹುದು. ಆದರೆ ಶಾಸ್ತ್ರಗಳಲ್ಲಿ ಅದಕ್ಕೂ ಪರಿಹಾರ ಸೂಚಿಸಲಾಗಿದೆ. ಬುಧ ಗ್ರಹ ದೋಷವಿದ್ದರೆ ನೀವು ಏನು ಪರಿಹಾರ ಮಾಡಬಹುದು ಎಂಬುದನ್ನು ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. 

ಬುಧಗ್ರಹ ಮಂತ್ರಗಳನ್ನು 14,000 ಅಥವಾ 12,000 ಸಂಖ್ಯೆಯಲ್ಲಿ ಜಪಿಸಬೇಕು. ಹಸಿರು ಅಥವಾ ನೀಲ ವರ್ಣದ ಬಟ್ಟೆ, ಹೆಸರು ಬೇಳೆ, ತುಪ್ಪ, ಕಂಚಿನ ಪಾತ್ರೆ ಹಾಗೂ ಪಚ್ಚೆ ರತ್ನವನ್ನು ದಾನ ಮಾಡಬೇಕು. ವಿಷ್ಣು ಸನ್ನಿಧಾನದಲ್ಲಿ ಪೂಜೆ ಮಾಡಿ ತುಳಸಿ ಅರ್ಚನೆ ಮಾಡಿಸಬೇಕು. ವಿಷ್ಣು ಸೂಕ್ತ ಪಾರಾಯಣ ಮಾಡಿ, ವಿಷ್ಣು ಕ್ಷೇತ್ರ ದರ್ಶನ ಮಾಡಬೇಕು. ಇದರಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more