2022ರ ಮೊದಲ ರಾಹುಗ್ರಸ್ತ ಸೂರ್ಯಗ್ರಹಣ: ಯಾವ ರಾಶಿ ಮೇಲೆ ಏನು ಪರಿಣಾಮ?

2022ರ ಮೊದಲ ರಾಹುಗ್ರಸ್ತ ಸೂರ್ಯಗ್ರಹಣ: ಯಾವ ರಾಶಿ ಮೇಲೆ ಏನು ಪರಿಣಾಮ?

Published : Apr 30, 2022, 03:18 PM IST

ಈ ವರ್ಷದ ಮೊದಲ ಸೂರ್ಯ ಗ್ರಹಣ ಏ.30ರಂದು ಸಂಭವಿಸಿದೆ. ಇದರ ಪರಿಣಾಮಗಳು ದ್ವಾದಶ ರಾಶಿಗಳ ಮೇಲೆ ಏನಿರಲಿದೆ? ಪರಿಹಾರವಾಗಿ ಯಾವ ರಾಶಿ ಏನು ಮಾಡಬೇಕು? ಎಲ್ಲವನ್ನೂ ಬ್ರಹ್ಮಾಂಡ ಗುರೂಜಿ ನರೇಂದ್ರಬಾಬು ಶರ್ಮಾ ವಿವರಿಸಲಿದ್ದಾರೆ.

ಶನಿ ಅಮಾವಾಸ್ಯೆಯ ದಿನವೇ ಸೂರ್ಯ ಗ್ರಹಣ(Solar eclipse) ನಡೆಯುತ್ತಿದೆ. ರವಿ-ಚಂದ್ರರು ಒಂದೇ ರಾಶಿಯಲ್ಲಿ ಸಂಚಾರ ಮಾಡುತ್ತಾ ಸಮೀಪಿಸಿದರೆ ಅದನ್ನೇ ಅಮಾವಾಸ್ಯೆ(New moon day) ಎನ್ನುತ್ತಾರೆ. ಚಂದ್ರನ ಪಕ್ಷಬಲ ಸಂಪೂರ್ಣ ನಷ್ಟವಾಗುವ ಈ ಕಾಲದಲ್ಲಿ ಮನುಷ್ಯರ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ. ಇಂಥ ಅಮಾವಾಸ್ಯೆ ಶನಿವಾರ(Saturday) ಸಂಭವಿಸಿದರೆ ಅತಿಯಾದ ಕೆಡುಕುಂಟಾಗಲಿದೆ. ಏಕೆಂದರೆ ಶನಿ ಮತ್ತು ಚಂದ್ರರು ಪರಸ್ಪರ ಶತ್ರುಗಳು. 

ಶತ್ರುವಾದ ಶನಿವಾರದಲ್ಲಿ ಚಂದ್ರನೂ ಬಲವನ್ನು ಕಳೆದುಕೊಂಡಾಗ ಕೆಲ ರಾಶಿಗಳಿಗೆ ಮಾನಸಿಕ ವ್ಯಥೆ, ಆಘಾತ, ಅಪಘಾತ, ಮನೋವ್ಯಾಧಿಯಂಥ ಖಾಯಿಲೆಗಳು ಉಂಟಾಗುತ್ತವೆ. ಹೀಗಾಗಿ ಶನಿ ಅಮಾವಾಸ್ಯೆ ಅತ್ಯಂತ ಕೆಟ್ಟ ಫಲಗಳನ್ನು ಬೀರುತ್ತವೆ ಎಂಬ ನಂಬಿಕೆ ಇದೆ. ಇಂತ ಅಮಾವಾಸ್ಯೆಯ ಜೊತೆಗೆ ಗ್ರಹಣವೂ ಸೇರಿದರೆ ಅದು ಮನುಕುಲಕ್ಕೇ ಮಾರಕ ಕಾಲ.

ಸೂರ್ಯಗ್ರಹಣದ ಬೆನ್ನಲ್ಲೇ ಚಂದ್ರಗ್ರಹಣ: 1000 ವರ್ಷಗಳ ನಂತರ ಮಹಾ ವಿಚಿತ್ರ- ಇದು ಅಪಾಯದ ಮುನ್ಸೂಚನೆಯೇ?

ಈ ಗ್ರಹಣ ಮತ್ತು ಅಮಾವಾಸ್ಯೆಯು ಸೇರಿ ಎಲ್ಲ ರಾಶಿಗಳ ಮೇಲೆ ಏನೆಲ್ಲ ಪರಿಣಾಮಗಳಾಗುತ್ತವೆ? ಪರಿಹಾರ ಕಾರ್ಯವೇನು?  ಎಲ್ಲವನ್ನೂ ಬ್ರಹ್ಮಾಂಡ ಗುರೂಜಿ ನರೇಂದ್ರಬಾಬು ಶರ್ಮಾ ಅವರು ವಿವರಿಸಲಿದ್ದಾರೆ.
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more