ಕಪ್ಪೆ, ಕತ್ತೆ, ಗೊಂಬೆಗಳ ಮದುವೆ, ಇನ್ನಾದ್ರೂ ಬರುತ್ತಾ ಮಳೆ?

ಕಪ್ಪೆ, ಕತ್ತೆ, ಗೊಂಬೆಗಳ ಮದುವೆ, ಇನ್ನಾದ್ರೂ ಬರುತ್ತಾ ಮಳೆ?

Published : Jun 14, 2023, 12:46 PM IST

ಮಳೆಗಾಗಿ ಕಪ್ಪೆ, ಕತ್ತೆಗಳ ಮದುವೆ ಮಾಡಿ ಮೆರವಣಿಗೆ ಮಾಡಿದ ಜನ!
ಮಳೆಗಾಗಿ ಕಾವೇರಿಯಲ್ಲಿ ಪರ್ಜನ್ಯ ಜಪ, ಹೋಮ, ವಿಶೇಷ ಪೂಜೆ!
ಕಂಬಳಿ ಬೀಸಿ ಮಳೆರಾಯನ ಕರೆದ ರೈತರು!
ವರುಣನ ಕೃಪೆಗಾಗಿ ಗೊಂಬೆಗಳಿಗೆ ಮದ್ವೆ ಮಾಡಿದ ಗ್ರಾಮಸ್ಥರು!

ರಾಜ್ಯದಲ್ಲಿ ಇನ್ನೂ ಮುಂಗಾರು ಪ್ರವೇಶವಾಗಿಲ್ಲ. ಕೆಲವೆಡೆ ನೀರಿನ ಸಮಸ್ಯೆ ಉಂಟಾಗಿದೆ, ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಮೋಡ ಬಿತ್ತನೆ ಕುರಿತು ನಿರ್ಧಾರಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕದಲ್ಲಿ ಇದೀಗಾಗಲೇ ಬರಗಾಲದ ಮುನ್ಸೂಚನೆ ಸಿಗುತ್ತಿದ್ದಂತೆ, ಜನರು ವಿಶೇಷ ಆಚರಣೆಗೆ ಮುಂದಾಗಿದ್ದಾರೆ. ಮಳೆಗಾಗಿ ಕೆಲ ಗ್ರಾಮಸ್ಥರು ಕಪ್ಪೆಗಳಿಗೆ ಅರಿಶಿಣ ಬಳಿದು ಮದುವೆ ಮಾಡಿ ಮೆರವಣಿಗೆ ಮಾಡಿದ್ರೆ, ಇನ್ನೂ ಕೆಲವೆಡೆ ಮಳೆಗಾಗಿ ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ಸಾಲ್ದೂ ಅಂತ ಉತ್ತರ ಕರ್ನಾಟಕದಲ್ಲಿ ಮಳೆರಾಯನಿಗಾಗಿ ಗೊಂಬೆಗಳಿಗೆ ಮದುವೆ ಮಾಡಿದ್ದಾರೆ. ಅಲ್ದೆ ರೈತರು ವಿಶೇಷ ಪೂಜೆ ಮಾಡಿ ಕಂಬಳಿ ಬೀಸಿ ಮಳೆರಾಯನನ್ನು ಕರೆದಿದ್ದಾರೆ. ಈ ಎಲ್ಲದರ ಮಧ್ಯೆ ಮಳೆಗಾಗಿ ಕಾವೇರಿಯಲ್ಲಿ ಪರ್ಜನ್ಯ ಜಪ, ಹೋಮ ಹವನ ನಡೆಸಲಾಗಿದೆ. ಹಾಗಾದ್ರೆ ಮಳೆರಾಯನಿಗಾಗಿ ಜನ ಏನೆಲ್ಲಾ ಮಾಡ್ತಿದ್ದಾರೆ ಅನ್ನೋದರ ವಿಶೇಷ ವರದಿ ಇಲ್ಲಿದೆ ನೋಡಿ..

ಕಷ್ಟದ ಮೇಲೆ ಕಷ್ಟ ಬರಲಿ, ಗೆದ್ದೇಗೆಲ್ತೀವಿ ಅನ್ನೋ ಛಲದಂಕ ಮಲ್ಲರು ಈ ರಾಶಿಯವ್ರು; ಅವರಿಗೆ ಗೆಲುವು ಶತಸಿದ್ಧ

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more