ಭಗವಂತನಿಗೆ ನೈವೇದ್ಯವನ್ನು ಯಾಕಾಗಿ ಇಡಬೇಕು?

ಭಗವಂತನಿಗೆ ನೈವೇದ್ಯವನ್ನು ಯಾಕಾಗಿ ಇಡಬೇಕು?

Published : Aug 25, 2020, 02:30 PM ISTUpdated : Aug 25, 2020, 03:44 PM IST

ಭಕ್ತರು ಪ್ರೀತಿಯಿಂದ ಏನೇ ಕೊಟ್ಟರೂ ನಾನು ಸ್ವೀಕರಿಸುತ್ತೇನೆ ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳುತ್ತಾನೆ. ವಿಶ್ವವ್ಯಾಪಿಯಾದ ಪರಮಾತ್ಮನಿಗೆ ನಾವು ಏನನ್ನೂ ಕೊಡಲು ಸಾಧ್ಯವಿಲ್ಲ. ಎಲ್ಲವೂ ಅವನದ್ದೇ. ಆದರೆ ಶುದ್ಧವಾಗಿ ತಯಾರಿಸಿದ ಅಹಾರವನ್ನು ದೇವರಿಗೆ ನೈವೇದ್ಯಕ್ಕೆ ಇಟ್ಟರೆ ಆತ ಸಂಪ್ರೀತನಾಗುತ್ತಾನೆ. ನಮ್ಮನ್ನು ಹರಸುತ್ತಾನೆ. ನಮ್ಮ ಮನಸ್ಸೂ ಕೂಡಾ ಶುದ್ಧವಾಗುತ್ತದೆ. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಕೇಳಿ. 

ಭಕ್ತರು ಪ್ರೀತಿಯಿಂದ ಏನೇ ಕೊಟ್ಟರೂ ನಾನು ಸ್ವೀಕರಿಸುತ್ತೇನೆ ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳುತ್ತಾನೆ. ವಿಶ್ವವ್ಯಾಪಿಯಾದ ಪರಮಾತ್ಮನಿಗೆ ನಾವು ಏನನ್ನೂ ಕೊಡಲು ಸಾಧ್ಯವಿಲ್ಲ. ಎಲ್ಲವೂ ಅವನದ್ದೇ. ಆದರೆ ಶುದ್ಧವಾಗಿ ತಯಾರಿಸಿದ ಅಹಾರವನ್ನು ದೇವರಿಗೆ ನೈವೇದ್ಯಕ್ಕೆ ಇಟ್ಟರೆ ಆತ ಸಂಪ್ರೀತನಾಗುತ್ತಾನೆ. ನಮ್ಮನ್ನು ಹರಸುತ್ತಾನೆ. ನಮ್ಮ ಮನಸ್ಸೂ ಕೂಡಾ ಶುದ್ಧವಾಗುತ್ತದೆ. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಕೇಳಿ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!