ಸೋತಾಗ ಕುಗ್ಗಬಾರದು, ಗೆದ್ದಾಗ ಹಿಗ್ಗಬಾರದು: ಗಣಪತಿ ಸಚ್ಚಿದಾನಂದ ಸ್ವಾಮೀಜಿ

ಸೋತಾಗ ಕುಗ್ಗಬಾರದು, ಗೆದ್ದಾಗ ಹಿಗ್ಗಬಾರದು: ಗಣಪತಿ ಸಚ್ಚಿದಾನಂದ ಸ್ವಾಮೀಜಿ

Published : Aug 09, 2020, 02:55 PM IST

ಪ್ರತಿಯೊಬ್ಬರಿಗೂ ತಾನೂ ಗೆಲ್ಲಬೇಕು, ತನ್ನ ಜೀವನದ ಗುರಿ ಗೆಲ್ಲಬೇಕು ಎಂದು ಬಯಸುವುದು ಸಾಮಾನ್ಯ. ಕೆಲವರು ಗೆಲುವು ಸಿಕ್ಕ ತಕ್ಷಣ ಅಲ್ಲಿಗೆ ಸುಮ್ಮನಾಗುತ್ತಾರೆ. ಅದರಲ್ಲೇ ಮೈಮರೆಯುತ್ತಾರೆ. ಇದು ಸರ್ವತಾ ಸರಿಯಲ್ಲ. ಇನ್ನು ಕೆಲವರು ಸೋಲಿನಿಂದ ಕಂಗೆಡುತ್ತಾರೆ. ಅಲ್ಲಿಗೆ ಸುಮ್ಮನೆ ಕುಳಿತುಕೊಳ್ಳುತ್ತಾರೆ. ಸೋಲು ನಮಗೆ ಸಾಕಷ್ಟು ಪಾಠಗಳನ್ನು ಕಲಿಸುತ್ತದೆ. ಜೀವನದ ಅನುಭವಗಳನ್ನು ಕಲಿಸುತ್ತದೆ. ಸೋಲು- ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವುದನ್ನು ಕಲಿತುಕೊಳ್ಳಬೇಕು. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

ಪ್ರತಿಯೊಬ್ಬರಿಗೂ ತಾನೂ ಗೆಲ್ಲಬೇಕು, ತನ್ನ ಜೀವನದ ಗುರಿ ಗೆಲ್ಲಬೇಕು ಎಂದು ಬಯಸುವುದು ಸಾಮಾನ್ಯ. ಕೆಲವರು ಗೆಲುವು ಸಿಕ್ಕ ತಕ್ಷಣ ಅಲ್ಲಿಗೆ ಸುಮ್ಮನಾಗುತ್ತಾರೆ. ಅದರಲ್ಲೇ ಮೈಮರೆಯುತ್ತಾರೆ. ಇದು ಸರ್ವತಾ ಸರಿಯಲ್ಲ. ಇನ್ನು ಕೆಲವರು ಸೋಲಿನಿಂದ ಕಂಗೆಡುತ್ತಾರೆ. ಅಲ್ಲಿಗೆ ಸುಮ್ಮನೆ ಕುಳಿತುಕೊಳ್ಳುತ್ತಾರೆ. ಸೋಲು ನಮಗೆ ಸಾಕಷ್ಟು ಪಾಠಗಳನ್ನು ಕಲಿಸುತ್ತದೆ. ಜೀವನದ ಅನುಭವಗಳನ್ನು ಕಲಿಸುತ್ತದೆ. ಸೋಲು- ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವುದನ್ನು ಕಲಿತುಕೊಳ್ಳಬೇಕು. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?