ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಂದು ಕಲೆ..!

ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಂದು ಕಲೆ..!

Suvarna News   | Asianet News
Published : Jul 28, 2020, 04:44 PM IST

ಲೋಭದಿಂದ ಕ್ರೋಧ, ಮೋಹ ಉಂಟಾಗುತ್ತದೆ. ಜೀವನವೇ ನಾಶವಾಗುತ್ತದೆ. ಎಲ್ಲಾ ರೀತಿಯ ಪಾಪಗಳಿಗೆ ಲೋಭವೇ ಕಾರಣವಾಗುತ್ತದೆ. ಮನಸ್ಸು ಅನ್ನೋದು ಅಂದು ವಿಚಿತ್ರವಾದ ಇಂದ್ರಿಯ. ನಮ್ಮ ನಿಯಂತ್ರಣದಲ್ಲಿ ಮಾತ್ರ ಇರುವುದಿಲ್ಲ. ಕಾಮ, ಕ್ರೋಧಗಳು ಮನಸ್ಸಿನಲ್ಲಿಯೇ ಹುಟ್ಟುತ್ತವೆ. ಮನಸ್ಸಿಗೂ ಕೂಡಾ ಇದರ ಮೇಲೆ ಪ್ರೀತಿ ಹುಟ್ಟುತ್ತದೆ. ಹಾಗಾಗಿ ಮನಸ್ಸನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಈ ಬಗ್ಗೆ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

ಲೋಭದಿಂದ ಕ್ರೋಧ, ಮೋಹ ಉಂಟಾಗುತ್ತದೆ. ಜೀವನವೇ ನಾಶವಾಗುತ್ತದೆ. ಎಲ್ಲಾ ರೀತಿಯ ಪಾಪಗಳಿಗೆ ಲೋಭವೇ ಕಾರಣವಾಗುತ್ತದೆ. ಮನಸ್ಸು ಅನ್ನೋದು ಅಂದು ವಿಚಿತ್ರವಾದ ಇಂದ್ರಿಯ. ನಮ್ಮ ನಿಯಂತ್ರಣದಲ್ಲಿ ಮಾತ್ರ ಇರುವುದಿಲ್ಲ. ಕಾಮ, ಕ್ರೋಧಗಳು ಮನಸ್ಸಿನಲ್ಲಿಯೇ ಹುಟ್ಟುತ್ತವೆ. ಮನಸ್ಸಿಗೂ ಕೂಡಾ ಇದರ ಮೇಲೆ ಪ್ರೀತಿ ಹುಟ್ಟುತ್ತದೆ. ಹಾಗಾಗಿ ಮನಸ್ಸನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಈ ಬಗ್ಗೆ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!