ಮನಸ್ಸನ್ನು ನಿಗ್ರಹಿಸಿಕೊಳ್ಳುವುದು ಹೇಗೆ? ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಾತುಗಳಲ್ಲಿ ಕೇಳಿ

ಮನಸ್ಸನ್ನು ನಿಗ್ರಹಿಸಿಕೊಳ್ಳುವುದು ಹೇಗೆ? ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಾತುಗಳಲ್ಲಿ ಕೇಳಿ

Published : Aug 03, 2020, 03:01 PM IST

ನಮ್ಮ ಮನಸ್ಸಿನಲ್ಲಿ ತೃಪ್ತಿ ಅನ್ನುವುದೇ ಇಲ್ಲ. ಮನಸ್ಸಿನಲ್ಲಿ ಅತೃಪ್ತಿಯೊಂದು ಕಾಡುತ್ತಿರುತ್ತದೆ. ನಾನು ಹೇಗೋ ಇರಬೇಕಿತ್ತು, ಇನ್ಹೇಗೋ ಇದ್ದೇನೆ. ನಾನು ಆ ಕೆಲಸದಲ್ಲಿ ಇರಬೇಕಿತ್ತು, ಅಷ್ಟು ಸಂಬಳ ಬರಬೇಕಿತ್ತು ಅಂತೆಲ್ಲಾ ಯೋಚಿಸುತ್ತಿರುತ್ತೇವೆ. ಇದಕ್ಕೆ ಇಂದ್ರಿಯಗಳ ನಿಗ್ರಹ ಬಹಳ ಮುಖ್ಯ. ಮನಸ್ಸು ನಿಗ್ರಹದಲ್ಲಿದ್ದರೆ ನಾವು ಸರಿಯಾಗಿರುತ್ತೇವೆ. ಮನಸ್ಸನ್ನು ನಿಗ್ರಹದಲ್ಲಿಟ್ಟುಕೊಳ್ಳುವುದು ಬಹಳಷ್ಟು ಮಂದಿಗೆ ಬರುವುದಿಲ್ಲ. ಹಾಗಾದರೆ ಮನಸ್ಸನ್ನು ನಿಗ್ರಹದಲ್ಲಿಟ್ಟುಕೊಳ್ಳುವುದು ಹೇಗೆ?  ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾತುಗಳನ್ನು ಕೇಳಿ...

ನಮ್ಮ ಮನಸ್ಸಿನಲ್ಲಿ ತೃಪ್ತಿ ಅನ್ನುವುದೇ ಇಲ್ಲ. ಮನಸ್ಸಿನಲ್ಲಿ ಅತೃಪ್ತಿಯೊಂದು ಕಾಡುತ್ತಿರುತ್ತದೆ. ನಾನು ಹೇಗೋ ಇರಬೇಕಿತ್ತು, ಇನ್ಹೇಗೋ ಇದ್ದೇನೆ. ನಾನು ಆ ಕೆಲಸದಲ್ಲಿ ಇರಬೇಕಿತ್ತು, ಅಷ್ಟು ಸಂಬಳ ಬರಬೇಕಿತ್ತು ಅಂತೆಲ್ಲಾ ಯೋಚಿಸುತ್ತಿರುತ್ತೇವೆ. ಇದಕ್ಕೆ ಇಂದ್ರಿಯಗಳ ನಿಗ್ರಹ ಬಹಳ ಮುಖ್ಯ. ಮನಸ್ಸು ನಿಗ್ರಹದಲ್ಲಿದ್ದರೆ ನಾವು ಸರಿಯಾಗಿರುತ್ತೇವೆ. ಮನಸ್ಸನ್ನು ನಿಗ್ರಹದಲ್ಲಿಟ್ಟುಕೊಳ್ಳುವುದು ಬಹಳಷ್ಟು ಮಂದಿಗೆ ಬರುವುದಿಲ್ಲ. ಹಾಗಾದರೆ ಮನಸ್ಸನ್ನು ನಿಗ್ರಹದಲ್ಲಿಟ್ಟುಕೊಳ್ಳುವುದು ಹೇಗೆ?  ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾತುಗಳನ್ನು ಕೇಳಿ...

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!