ಯಾವುದೇ ಶುಭ ಕೆಲಸ ಮಾಡುವ ಮುನ್ನ ವಿಘ್ನ ನಿವಾರಕನನ್ನು ಪ್ರಾರ್ಥಿಸೋಣ

ಯಾವುದೇ ಶುಭ ಕೆಲಸ ಮಾಡುವ ಮುನ್ನ ವಿಘ್ನ ನಿವಾರಕನನ್ನು ಪ್ರಾರ್ಥಿಸೋಣ

Published : Aug 29, 2020, 02:56 PM IST

ವಿಘ್ನ ನಿವಾರಕ ವಿನಾಯಕನನ್ನು ಭಕ್ತಿ ಭಾವದಿಂದ ಪ್ರಾರ್ಥಿಸಿದರೆ ನಮ್ಮ ಪಾಪಗಳನ್ನು ತೊಳೆಯುತ್ತಾನೆ. ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ನಮ್ಮನ್ನು ಅನುಗ್ರಹಿಸಿತ್ತಾನೆ. ಯಾವುದೇ ಶುಭ ಕೆಲಸಗಳನ್ನು ಮಾಡುವ ಮೊದಲು ಆ ಮಹಾ ಗಣಪತಿಯನ್ನು ಪ್ರಾರ್ಥಿಸುವುದು, ಆದಿ ಪೂಜೆಯನ್ನು ಸಲ್ಲಿಸುವುದು ಪದ್ಧತಿ. ಹಾಗೆ ಮಾಡಿದರೆ ಎಂಥಹ ವಿಘ್ನವನ್ನಾದರೂ ಆ ಭಗವಂತ ನಿವಾರಿಸುತ್ತಾನೆ. ಕಾರ್ಯವನ್ನು ಸಂಪನ್ನಗೊಳಿಸುತ್ತಾನೆ. ಗಣಪತಿ ಆರಾಧನೆ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಡಿನ ಮೂಲಕ, ದೃಷ್ಟಾಂತದ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!

ವಿಘ್ನ ನಿವಾರಕ ವಿನಾಯಕನನ್ನು ಭಕ್ತಿ ಭಾವದಿಂದ ಪ್ರಾರ್ಥಿಸಿದರೆ ನಮ್ಮ ಪಾಪಗಳನ್ನು ತೊಳೆಯುತ್ತಾನೆ. ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ನಮ್ಮನ್ನು ಅನುಗ್ರಹಿಸಿತ್ತಾನೆ. ಯಾವುದೇ ಶುಭ ಕೆಲಸಗಳನ್ನು ಮಾಡುವ ಮೊದಲು ಆ ಮಹಾ ಗಣಪತಿಯನ್ನು ಪ್ರಾರ್ಥಿಸುವುದು, ಆದಿ ಪೂಜೆಯನ್ನು ಸಲ್ಲಿಸುವುದು ಪದ್ಧತಿ. ಹಾಗೆ ಮಾಡಿದರೆ ಎಂಥಹ ವಿಘ್ನವನ್ನಾದರೂ ಆ ಭಗವಂತ ನಿವಾರಿಸುತ್ತಾನೆ. ಕಾರ್ಯವನ್ನು ಸಂಪನ್ನಗೊಳಿಸುತ್ತಾನೆ. ಗಣಪತಿ ಆರಾಧನೆ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಡಿನ ಮೂಲಕ, ದೃಷ್ಟಾಂತದ ಮೂಲಕ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!