ಕಲಿಪುರುಷ ಬೇರೆ ಎಲ್ಲಿಯೂ ಇಲ್ಲ, ನಮ್ಮೊಳಗೆ ಇದ್ದಾನೆ: ಗಣಪತಿ ಸಚ್ಚಿದಾನಂದ ಸ್ವಾಮೀಜಿ

ಕಲಿಪುರುಷ ಬೇರೆ ಎಲ್ಲಿಯೂ ಇಲ್ಲ, ನಮ್ಮೊಳಗೆ ಇದ್ದಾನೆ: ಗಣಪತಿ ಸಚ್ಚಿದಾನಂದ ಸ್ವಾಮೀಜಿ

Published : Aug 04, 2020, 01:25 PM IST

ಕಲಿಪುರುಷ ಅನ್ನುವವನು ಎಲ್ಲಿಂದಲೋ ಬರುವುದಿಲ್ಲ. ನಮ್ಮಲ್ಲಿ ಶುಚಿಯಿಲ್ಲದಿರುವುದು, ಮೋಸ, ವಂಚನೆ ಅತಿಯಾದಾಗ ಯಾವುದೋ ಒಂದು ರೂಪದಲ್ಲಿ ಕಲಿಪುರುಷ ಬರುತ್ತಾನೆ. ರೂಪ ಇಲ್ಲದೇ ಇರುವ ಜೀವ, ಜೀವ ಇಲ್ಲದಿರುವ ಜೀವ ಕಲಿಪುರುಷ.  ಈತ ಬೇರೆ ಎಲ್ಲಿಯೂ ಇಲ್ಲ. ನಮ್ಮೊಳಗೆ ಇದ್ದಾನೆ. ನಮ್ಮ ಜೀವನಶೈಲಿಯಿಂದ ಕಲಿ ಪುರುಷನನ್ನು ದೂರ ಇಡಬಹುದು. ಹಾಗಾದರೆ ಹೇಗೆ? ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

ಕಲಿಪುರುಷ ಅನ್ನುವವನು ಎಲ್ಲಿಂದಲೋ ಬರುವುದಿಲ್ಲ. ನಮ್ಮಲ್ಲಿ ಶುಚಿಯಿಲ್ಲದಿರುವುದು, ಮೋಸ, ವಂಚನೆ ಅತಿಯಾದಾಗ ಯಾವುದೋ ಒಂದು ರೂಪದಲ್ಲಿ ಕಲಿಪುರುಷ ಬರುತ್ತಾನೆ. ರೂಪ ಇಲ್ಲದೇ ಇರುವ ಜೀವ, ಜೀವ ಇಲ್ಲದಿರುವ ಜೀವ ಕಲಿಪುರುಷ.  ಈತ ಬೇರೆ ಎಲ್ಲಿಯೂ ಇಲ್ಲ. ನಮ್ಮೊಳಗೆ ಇದ್ದಾನೆ. ನಮ್ಮ ಜೀವನಶೈಲಿಯಿಂದ ಕಲಿ ಪುರುಷನನ್ನು ದೂರ ಇಡಬಹುದು. ಹಾಗಾದರೆ ಹೇಗೆ? ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?