ಈ ಐದು ರೀತಿಯ ಜನರು ಇದ್ದೂ ಇಲ್ಲದಂತೆ, ಇವರಿಗೆ ಬೆಲೆಯೇ ಇಲ್ಲ: ಗಣಪತಿ ಸಚ್ಚಿದಾನಂದ ಸ್ವಾಮೀಜಿ

ಈ ಐದು ರೀತಿಯ ಜನರು ಇದ್ದೂ ಇಲ್ಲದಂತೆ, ಇವರಿಗೆ ಬೆಲೆಯೇ ಇಲ್ಲ: ಗಣಪತಿ ಸಚ್ಚಿದಾನಂದ ಸ್ವಾಮೀಜಿ

Suvarna News   | Asianet News
Published : Aug 03, 2020, 12:55 PM ISTUpdated : Aug 03, 2020, 02:07 PM IST

ನಿತ್ಯ ದಾರಿದ್ರ್ಯ ಇರುವವನು, ಸರ್ವರೋಗಗಳಿಂದ ಪೀಡಿಸಲ್ಪಡುವವನು, ಪರಮ ಮೂರ್ಖನು, ನಿರಂತರವಾಗಿ ಬೇರೆ ಬೇರೆ ದೇಶಗಳಲ್ಲಿ ಸುಖಾ ಸುಮ್ಮನೆ ಸಂಚರಿಸುವವನು, ಎಲ್ಲಾ ಸಮಯದಲ್ಲಿ ಇತರರಿಗೆ ಸೇವೆ ಮಾಡುವವನು, ಅವನಿಗೆ ನೆಮ್ಮದಿ ಇಲ್ಲದವನು ಭೂಮಿ ಮೇಲೆಯೂ ಇದ್ದೂ ಪ್ರಯೋಜನವಿಲ್ಲ ಎಂದು ಶ್ಲೋಕದ ಮೂಲಕ ಗಣಪತಿ ಸಚ್ಚಿದಾನಂದ ಸ್ವಾಮೀಜಿ ವಿವರಿಸಿದ್ದಾರೆ.

ನಿತ್ಯ ದಾರಿದ್ರ್ಯ ಇರುವವನು, ಸರ್ವರೋಗಗಳಿಂದ ಪೀಡಿಸಲ್ಪಡುವವನು, ಪರಮ ಮೂರ್ಖನು, ನಿರಂತರವಾಗಿ ಬೇರೆ ಬೇರೆ ದೇಶಗಳಲ್ಲಿ ಸುಖಾ ಸುಮ್ಮನೆ ಸಂಚರಿಸುವವನು, ಎಲ್ಲಾ ಸಮಯದಲ್ಲಿ ಇತರರಿಗೆ ಸೇವೆ ಮಾಡುವವನು, ಅವನಿಗೆ ನೆಮ್ಮದಿ ಇಲ್ಲದವನು ಭೂಮಿ ಮೇಲೆಯೂ ಇದ್ದೂ ಪ್ರಯೋಜನವಿಲ್ಲ ಎಂದು ಶ್ಲೋಕದ ಮೂಲಕ ಗಣಪತಿ ಸಚ್ಚಿದಾನಂದ ಸ್ವಾಮೀಜಿ ವಿವರಿಸಿದ್ದಾರೆ. ದುಡಿಯುವ ಶಕ್ತಿಯಿದ್ದೂ ಸೋಮಾರಿಯಾಗಿ ಮನೆಯಲ್ಲಿದ್ದು ದರಿದ್ರನಂತೆ ಇರುವವನಿಗೆ ಯಾರೂ ಗೌರವಕೊಡುವುದಿಲ್ಲ. ಬೆಲೆ ಕೊಡುವುದಿಲ್ಲ. ಎಲ್ಲರೂ ಅಗೌರವದಿಂದ ನೋಡುತ್ತಾರೆ. ಹಾಗಾಗಿ ನಾವು ಕಷ್ಟಪಟ್ಟು ಸ್ವಾಭಿಮಾನದಿಂದ ಬದುಕಬೇಕು ಎಂಬುದನ್ನು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದ್ದಾರೆ. 

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!