ಯಾರಿಗೆ ಶಾಸ್ತ್ರ ವಿದ್ಯೆ ಒಲಿಯುತ್ತದೆ? ಅದಕ್ಕಾಗಿ ಏನು ಮಾಡಬೇಕು?

ಯಾರಿಗೆ ಶಾಸ್ತ್ರ ವಿದ್ಯೆ ಒಲಿಯುತ್ತದೆ? ಅದಕ್ಕಾಗಿ ಏನು ಮಾಡಬೇಕು?

Published : Jul 28, 2020, 01:25 PM IST

ಬುದ್ಧಿವಂತರಿಗೆ ಮಾತ್ರ ಶಾಸ್ತ್ರ ಉಪಯೋಗಕ್ಕೆ ಬರುತ್ತದೆ. ಶಾಸ್ತ್ರ ಅನ್ನೋದು ಶಸ್ತ್ರ ಇದ್ದ ಹಾಗೆ. ಶಾಸ್ತ್ರವೂ ಸಹ ಎಲ್ಲರಿಗೂ ಒಂದೇ ಧರ್ಮವನ್ನು ಬೋಧಿಸುತ್ತದೆ. ಯಾರಲ್ಲೂ ಭೇದ ಮಾಡಲ್ಲ. ಶಾಸ್ತ್ರವನ್ನು ಓದಬೇಕಾದರೆ ಜಿಜ್ಞಾಸೆ, ಹಂಬಲ, ಮೇಧಾವಿತನ ಇರಲೇಬೇಕಾಗುತ್ತದೆ. ಆಗ ಮಾತ್ರ ಶಾಸ್ತ್ರ ಒಲಿಯುತ್ತದೆ. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ ನೋಡಿ..!

ಬುದ್ಧಿವಂತರಿಗೆ ಮಾತ್ರ ಶಾಸ್ತ್ರ ಉಪಯೋಗಕ್ಕೆ ಬರುತ್ತದೆ. ಶಾಸ್ತ್ರ ಅನ್ನೋದು ಶಸ್ತ್ರ ಇದ್ದ ಹಾಗೆ. ಶಾಸ್ತ್ರವೂ ಸಹ ಎಲ್ಲರಿಗೂ ಒಂದೇ ಧರ್ಮವನ್ನು ಬೋಧಿಸುತ್ತದೆ. ಯಾರಲ್ಲೂ ಭೇದ ಮಾಡಲ್ಲ. ಶಾಸ್ತ್ರವನ್ನು ಓದಬೇಕಾದರೆ ಜಿಜ್ಞಾಸೆ, ಹಂಬಲ, ಮೇಧಾವಿತನ ಇರಲೇಬೇಕಾಗುತ್ತದೆ. ಆಗ ಮಾತ್ರ ಶಾಸ್ತ್ರ ಒಲಿಯುತ್ತದೆ. ಈ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ ನೋಡಿ..!

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?