ಎಲ್ಲಾ ದಾನಗಳಿಗಿಂತ ವಿದ್ಯಾದಾನ, ಅನ್ನದಾನ ಬಹಳ ಮುಖ್ಯ..!

ಎಲ್ಲಾ ದಾನಗಳಿಗಿಂತ ವಿದ್ಯಾದಾನ, ಅನ್ನದಾನ ಬಹಳ ಮುಖ್ಯ..!

Suvarna News   | Asianet News
Published : Jul 19, 2020, 05:13 PM ISTUpdated : Jul 26, 2020, 09:39 AM IST

ಮನುಷ್ಯನನ್ನು ಸಂಸ್ಕಾರವಂತನನ್ನಾಗಿ ಮಾಡಲು 16 ಕರ್ಮಗಳನ್ನು ಮಾಡಬೇಕು ಅಂತ ಶಾಸ್ತ್ರ ಹೇಳುತ್ತೆ. ಅದೇ ರೀತಿ 16 ದಾನಗಳನ್ನು ಮಾಡಬೇಕು ಅಂತಾರೆ. ಅದರಲ್ಲಿ ಅನ್ನದಾನ ಹಾಗೂ ವಿದ್ಯಾದಾನ ಮಹಾದಾನಗಳು. ಇವೆರಡು ದಾನಗಳಿಂದ ಬರುವ ಫಲ ಜನ್ಮ ಜನ್ಮಾಂತರವರೆಗೆ ಇರುತ್ತದೆ. ಯಾವ ದಾನವೂ ಅನ್ನದಾನಕ್ಕೆ ಸಮ ಅಲ್ಲ ಅಂತಾರೆ. ಅದೇ ವಿದ್ಯಾದಾನವೂ ಕೂಡಾ ಮಹತ್ವವನ್ನು ಪಡೆದುಕೊಂಡಿದೆ. ದಾನದ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

ಮನುಷ್ಯನನ್ನು ಸಂಸ್ಕಾರವಂತನನ್ನಾಗಿ ಮಾಡಲು 16 ಕರ್ಮಗಳನ್ನು ಮಾಡಬೇಕು ಅಂತ ಶಾಸ್ತ್ರ ಹೇಳುತ್ತೆ. ಅದೇ ರೀತಿ 16 ದಾನಗಳನ್ನು ಮಾಡಬೇಕು ಅಂತಾರೆ. ಅದರಲ್ಲಿ ಅನ್ನದಾನ ಹಾಗೂ ವಿದ್ಯಾದಾನ ಮಹಾದಾನಗಳು. ಇವೆರಡು ದಾನಗಳಿಂದ ಬರುವ ಫಲ ಜನ್ಮ ಜನ್ಮಾಂತರವರೆಗೆ ಇರುತ್ತದೆ. ಯಾವ ದಾನವೂ ಅನ್ನದಾನಕ್ಕೆ ಸಮ ಅಲ್ಲ ಅಂತಾರೆ. ಅದೇ ವಿದ್ಯಾದಾನವೂ ಕೂಡಾ ಮಹತ್ವವನ್ನು ಪಡೆದುಕೊಂಡಿದೆ. ದಾನದ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ನೋಡಿ..!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!