ಮಾತಿಗಿಂತ ಮೌನಕ್ಕೆ ಬೆಲೆ ಜಾಸ್ತಿ; ಮೌನರಾಗೋಣ ಬನ್ನಿ..!

ಮಾತಿಗಿಂತ ಮೌನಕ್ಕೆ ಬೆಲೆ ಜಾಸ್ತಿ; ಮೌನರಾಗೋಣ ಬನ್ನಿ..!

Suvarna News   | Asianet News
Published : Jul 19, 2020, 03:57 PM ISTUpdated : Jul 26, 2020, 09:46 AM IST

ಮಾತಿಗಿಂತ ಮೌನಕ್ಕೆ ಬೆಲೆ ಜಾಸ್ತಿ. ಸರ್ವ ಕಾರ್ಯ ಸಿದ್ಧಿಗೆ ಮೌನವೇ ಸಾಧನ. ಬುದ್ಧಿವಂತರಾದವರು ಕಡಿಮೆ ಮಾತನಾಡಿ, ಜಾಸ್ತಿ ಕೆಲಸ ಮಾಡಿಸಿಕೊಳ್ಳುತ್ತಾರೆ ಅಂತ ಶಾಸ್ತ್ರೋಕ್ತಿ ಹೇಳುತ್ತದೆ. ಎಷ್ಟು ಮೌನವಾಗಿರುತ್ತೇವೆಯೋ ಅಷ್ಟು ನಾವು ನೆಮ್ಮದಿಯಾಗಿ ಇರಬಹುದು. ಅಗತ್ಯವಿದ್ದಷ್ಟೇ ಮಾತನಾಡಬೇಕು. ಮೌನವಾಗಿದ್ದಾಗ ಮನಸ್ಸು ಏಕಾಗ್ರವಾಗಿರುತ್ತದೆ. ಅಂದುಕೊಂಡ ಕೆಲಸವನ್ನು ಸುಲಭವಾಗಿ ಮಾಡಬಹುದು. 

ಮಾತಿಗಿಂತ ಮೌನಕ್ಕೆ ಬೆಲೆ ಜಾಸ್ತಿ. ಸರ್ವ ಕಾರ್ಯ ಸಿದ್ಧಿಗೆ ಮೌನವೇ ಸಾಧನ. ಬುದ್ಧಿವಂತರಾದವರು ಕಡಿಮೆ ಮಾತನಾಡಿ, ಜಾಸ್ತಿ ಕೆಲಸ ಮಾಡಿಸಿಕೊಳ್ಳುತ್ತಾರೆ ಅಂತ ಶಾಸ್ತ್ರೋಕ್ತಿ ಹೇಳುತ್ತದೆ. ಎಷ್ಟು ಮೌನವಾಗಿರುತ್ತೇವೆಯೋ ಅಷ್ಟು ನಾವು ನೆಮ್ಮದಿಯಾಗಿ ಇರಬಹುದು. ಅಗತ್ಯವಿದ್ದಷ್ಟೇ ಮಾತನಾಡಬೇಕು. ಮೌನವಾಗಿದ್ದಾಗ ಮನಸ್ಸು ಏಕಾಗ್ರವಾಗಿರುತ್ತದೆ. ಅಂದುಕೊಂಡ ಕೆಲಸವನ್ನು ಸುಲಭವಾಗಿ ಮಾಡಬಹುದು. ಮೌನದ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಅರ್ಥಪೂರ್ಣವಾಗಿ ವಿವರಿಸಿದ್ದಾರೆ. ಇಲ್ಲಿದೆ ನೋಡಿ..!

 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!