ಎಲ್ಲಾ ಜನ್ಮಕ್ಕಿಂತ ಮಾನವ ಜನ್ಮ ಅತ್ಯಂತ ಶ್ರೇಷ್ಠ, ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು?

ಎಲ್ಲಾ ಜನ್ಮಕ್ಕಿಂತ ಮಾನವ ಜನ್ಮ ಅತ್ಯಂತ ಶ್ರೇಷ್ಠ, ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು?

Published : Aug 06, 2020, 04:12 PM IST

ಮಾನವ ಜನ್ಮ ಅತ್ಯಂತ ಶ್ರೇಷ್ಠವಾದದ್ದು. ಅನೇಕ ಜನ್ಮಗಳನ್ನು ಎತ್ತಿದ ಮೇಲೆ ಮಾನವ ಜನ್ಮ ಸಿಗುತ್ತದೆ ಎಂದು ಹೇಳುತ್ತಾರೆ. ಮನುಷ್ಯ ಜನ್ಮ ಸಿಗುವುದೋ ಅಪರೂಪ. ಈ ಜನ್ಮದಲ್ಲಿ ಅದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು. ಗೊತ್ತಿದ್ದೂ ಗೊತ್ತಿದ್ದೂ ತಪ್ಪುಗಳನ್ನು ಮಾಡಬಾರದು. ತಿಳಿಯದೇ ಮಾಡಿರುವ ತಪ್ಪುಗಳಿಗೆ ಪ್ರಾಯಶ್ಚಿತವಿದೆ. ತಿಳಿದು ಮಾಡುವ ತಪ್ಪಿಗೆ ಪ್ರಾಯಶ್ಚಿತವಿಲ್ಲ. ಮಾನವ ಜನ್ಮದ ಮಹತ್ವವೇನು? ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು? ಎಂಬುದರ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ಕೇಳಿ. 

ಮಾನವ ಜನ್ಮ ಅತ್ಯಂತ ಶ್ರೇಷ್ಠವಾದದ್ದು. ಅನೇಕ ಜನ್ಮಗಳನ್ನು ಎತ್ತಿದ ಮೇಲೆ ಮಾನವ ಜನ್ಮ ಸಿಗುತ್ತದೆ ಎಂದು ಹೇಳುತ್ತಾರೆ. ಮನುಷ್ಯ ಜನ್ಮ ಸಿಗುವುದೋ ಅಪರೂಪ. ಈ ಜನ್ಮದಲ್ಲಿ ಅದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು. ಗೊತ್ತಿದ್ದೂ ಗೊತ್ತಿದ್ದೂ ತಪ್ಪುಗಳನ್ನು ಮಾಡಬಾರದು. ತಿಳಿಯದೇ ಮಾಡಿರುವ ತಪ್ಪುಗಳಿಗೆ ಪ್ರಾಯಶ್ಚಿತವಿದೆ. ತಿಳಿದು ಮಾಡುವ ತಪ್ಪಿಗೆ ಪ್ರಾಯಶ್ಚಿತವಿಲ್ಲ. ಮಾನವ ಜನ್ಮದ ಮಹತ್ವವೇನು? ಇದನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು? ಎಂಬುದರ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಹಳ ಅರ್ಥಪೂರ್ಣವಾಗಿ ಹೇಳಿದ್ದಾರೆ. ಇಲ್ಲಿದೆ ಕೇಳಿ. 

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?