ಪರೋಪಕಾರದ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಅದ್ಭುತ ಮಾತುಗಳಿವು

ಪರೋಪಕಾರದ ಬಗ್ಗೆ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಅದ್ಭುತ ಮಾತುಗಳಿವು

Published : Jul 12, 2020, 11:39 AM ISTUpdated : Jul 26, 2020, 10:07 AM IST

ಮೂರ್ಖರು ತಮ್ಮ ಸಂಪತ್ತನ್ನು ತಾವೊಬ್ಬರೇ ಅನುಭವಿಸಬೇಕೆಂದು ಹಂಬಲಿಸುತ್ತಾರೆ. ಆದರೆ ಸತ್ಪುರಷರು ಮಾತ್ರ ಲೋಕೋದ್ಧಾರಕ್ಕೆ, ಜನರ ಕಲ್ಯಾಣಕ್ಕೆ ಬಳಸುತ್ತಾರೆ. ನದಿ, ಪ್ರಕೃತಿ, ವಕ್ಷಗಳು ಯಾವತ್ತೂ ತಮ್ಮ ಸುಖದ ಬಗ್ಗೆ ಯೋಚಿಸುವುದಿಲ್ಲ. ಹಾಗೆಯೇ ನಾವು ನಮ್ಮ ಸ್ವಾರ್ಥವನ್ನು ಬಿಟ್ಟು ಸಾಮಾಜಿಕ ಹಿತವನ್ನು, ಸುಖವನ್ನು ಬಯಸಬೇಕು. ಈ ಬಗ್ಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಉದಾಹರಣೆ ಸಮೇತ ವಿವರಿಸಿದ್ದಾರೆ. 

ಮೂರ್ಖರು ತಮ್ಮ ಸಂಪತ್ತನ್ನು ತಾವೊಬ್ಬರೇ ಅನುಭವಿಸಬೇಕೆಂದು ಹಂಬಲಿಸುತ್ತಾರೆ. ಆದರೆ ಸತ್ಪುರಷರು ಮಾತ್ರ ಲೋಕೋದ್ಧಾರಕ್ಕೆ, ಜನರ ಕಲ್ಯಾಣಕ್ಕೆ ಬಳಸುತ್ತಾರೆ. ನದಿ, ಪ್ರಕೃತಿ, ವಕ್ಷಗಳು ಯಾವತ್ತೂ ತಮ್ಮ ಸುಖದ ಬಗ್ಗೆ ಯೋಚಿಸುವುದಿಲ್ಲ. ಹಾಗೆಯೇ ನಾವು ನಮ್ಮ ಸ್ವಾರ್ಥವನ್ನು ಬಿಟ್ಟು ಸಾಮಾಜಿಕ ಹಿತವನ್ನು, ಸುಖವನ್ನು ಬಯಸಬೇಕು. ಈ ಬಗ್ಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಉದಾಹರಣೆ ಸಮೇತ ವಿವರಿಸಿದ್ದಾರೆ. 

 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?