ಇಂದು ಗಣೇಶ ಚತುರ್ಥಿ: ಗಣೇಶನ ರೂಪದ ಹಿಂದಿದೆ ಈ ಪೌರಾಣಿಕ ಕಥೆಗಳು

ಇಂದು ಗಣೇಶ ಚತುರ್ಥಿ: ಗಣೇಶನ ರೂಪದ ಹಿಂದಿದೆ ಈ ಪೌರಾಣಿಕ ಕಥೆಗಳು

Suvarna News   | Asianet News
Published : Sep 10, 2021, 08:56 AM ISTUpdated : Sep 10, 2021, 09:18 AM IST

ಇಂದು ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಎಲ್ಲೆಡೆ ಗಣಪತಿಯ ಮೂರ್ತಿ ಪ್ರತಿಷ್ಠಾಪನೆ, ಪೂಜೆ, ಸಡಗರ, ಸಂಭ್ರಮ ಮನೆ ಮಾಡಿದೆ. ಗಣಪತಿಯ ರೂಪ, ಹುಟ್ಟಿನ ಬಗ್ಗೆ ಬೇರೆ ಬೇರೆ ಕಥೆಗಳಿವೆ. 

ಇಂದು ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಎಲ್ಲೆಡೆ ಗಣಪತಿಯ ಮೂರ್ತಿ ಪ್ರತಿಷ್ಠಾಪನೆ, ಪೂಜೆ, ಸಡಗರ, ಸಂಭ್ರಮ ಮನೆ ಮಾಡಿದೆ. ಗಣಪತಿಯ ರೂಪ, ಹುಟ್ಟಿನ ಬಗ್ಗೆ ಬೇರೆ ಬೇರೆ ಕಥೆಗಳಿವೆ. ಶಿವ ಒಮ್ಮೆ ಮಂದಹಾಸ ಬೀರಿದನಂತೆ. ಆ ನಗುವಿನಿಂದ ಒಂದು ಪುಟ್ಟ ಕಂದ ಹುಟ್ಟುತ್ತಾನೆ. ಆ ಕಂದನ ಸೌಂದರ್ಯ ನೋಡಿ ಪಾರ್ವತಿ ಕೂಡಾ ಮೈಮರೆಯುತ್ತಾಳೆ. ನನ್ನ ನಗುವಿಗಿಲ್ಲದ ಮಹತ್ವ ನನ್ನ ನಗುವಿನಿಂದ ಹುಟ್ಟಿದ ಮಗುವಿಗೆ ಕೊಟ್ಟಿದ್ದಕ್ಕೆ ಶಿವ ಕೋಪೋದ್ರಿಕ್ತನಾಗುತ್ತಾನೆ. ಕೊನೆಗೆ ಪಾರ್ವತಿ ಶಿವನನ್ನು ಸಮಾಧಾನಿಸುತ್ತಾಳೆ. 

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!