ಸ್ವರ್ಣಗೌರಿ ವ್ರತದಲ್ಲಿ ಬಾಗಿನ ಕೊಡುವ ಸಂಪ್ರದಾಯದ ಮಹತ್ವವೇನು..?

ಸ್ವರ್ಣಗೌರಿ ವ್ರತದಲ್ಲಿ ಬಾಗಿನ ಕೊಡುವ ಸಂಪ್ರದಾಯದ ಮಹತ್ವವೇನು..?

Suvarna News   | Asianet News
Published : Sep 09, 2021, 03:01 PM ISTUpdated : Sep 09, 2021, 03:10 PM IST

ಇಂದು ಸ್ವರ್ಣಗೌರಿ ವ್ರತ. ತಾಯಿ ಗೌರಿ ಮಾತೆ ಪಾರ್ವತಿ ದೇವಿಯ ಅವತಾರ ಎನ್ನುತ್ತಾರೆ. ಉಪವಾಸವನ್ನು ಆಚರಿಸುವ ಮೂಲಕ ವಿವಾಹಿತ ಮಹಿಳೆಯರು ವ್ರತ ಆಚರಿಸುವುದರಿಂದ ಪತಿಯ ಆಯುಷ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. 

ಇಂದು ಸ್ವರ್ಣಗೌರಿ ವ್ರತ. ತಾಯಿ ಗೌರಿ ಮಾತೆ ಪಾರ್ವತಿ ದೇವಿಯ ಅವತಾರ ಎನ್ನುತ್ತಾರೆ. ಉಪವಾಸವನ್ನು ಆಚರಿಸುವ ಮೂಲಕ ವಿವಾಹಿತ ಮಹಿಳೆಯರು ವ್ರತ ಆಚರಿಸುವುದರಿಂದ ಪತಿಯ ಆಯುಷ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. ತುಂಬಿದ ಸಭೆಯಲ್ಲಿ ಈಶ್ವರ ತನ್ನ ವರ್ಣದ ಬಗ್ಗೆ ಹಗುರವಾಗಿ ಮಾತನಾಡುತ್ತಾನೆ.

ಇದರಿಂದ ಅವಮಾನಿತಳಾದ ದೇವಿ ಯಜ್ಞಕುಂಡಕ್ಕೆ ಹಾರುತ್ತಾಳೆ. ನಂತರ ಸಾವಿರಾರು ವರ್ಷಗಳ ಕಾಲ ಈಶ್ವರ ತಪಸ್ಸು ಮಾಡಿ ಪಾರ್ವತಿಯನ್ನು ಸತಿಯನ್ನಾಗಿ ಪಡೆಯುತ್ತಾನೆ. ಆ ನಂತರ ಆಕೆ ಸ್ವರ್ಣ ಬಣ್ಣವನ್ನು ಪಡೆಯುತ್ತಾಳೆ. ಹಾಗಾಗಿ ಆಕೆಯನ್ನು ಸ್ವರ್ಣಗೌರಿ ಎನ್ನುತ್ತಾರೆ. ಇನ್ನು ಗೌರಿವ್ರತದಲ್ಲಿ ಬಾಗಿನ ಕೊಡುವ ಸಂಪ್ರದಾಯವಿದೆ. ಇದರ ಮಹತ್ವವೇನು..? ಇದರ ಹಿನ್ನಲೆಯೇನು..? ಎಂಬುದನ್ನು ಬ್ರಹ್ಮಾಂಡ ಗುರೂಜಿ ವಿವರಿಸಿದ್ದಾರೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!