ಇಂದು ಸ್ವರ್ಣಗೌರಿ ವ್ರತ, ಆಚರಣೆ ಹೇಗೆ..? ಮಹತ್ವವೇನು.? ಇಲ್ಲಿ ತಿಳಿಯಿರಿ

ಇಂದು ಸ್ವರ್ಣಗೌರಿ ವ್ರತ, ಆಚರಣೆ ಹೇಗೆ..? ಮಹತ್ವವೇನು.? ಇಲ್ಲಿ ತಿಳಿಯಿರಿ

Suvarna News   | Asianet News
Published : Sep 09, 2021, 08:42 AM ISTUpdated : Sep 09, 2021, 08:52 AM IST

ಓದುಗರೆಲ್ಲರಿಗೂ ಸ್ವರ್ಣ ಗೌರಿ ಹಬ್ಬದ ಶುಭಾಶಯಗಳು.  ಸ್ವರ್ಣಗೌರಿಯ ಆರಾಧನೆ ಎಂದರೆ ಮಹಾಶಕ್ತಿಯ ಆರಾಧನೆ. ಆಕೆಯ ಆರಾಧನೆಯಿಂದ ನಮ್ಮ ಬುದ್ಧಿ ಶಕ್ತಿ ಬಲಗೊಳ್ಳುತ್ತದೆ. 

ಓದುಗರೆಲ್ಲರಿಗೂ ಸ್ವರ್ಣ ಗೌರಿ ಹಬ್ಬದ ಶುಭಾಶಯಗಳು.  ಸ್ವರ್ಣಗೌರಿಯ ಆರಾಧನೆ ಎಂದರೆ ಮಹಾಶಕ್ತಿಯ ಆರಾಧನೆ. ಆಕೆಯ ಆರಾಧನೆಯಿಂದ ನಮ್ಮ ಬುದ್ಧಿ ಶಕ್ತಿ ಬಲಗೊಳ್ಳುತ್ತದೆ. ಮಗನ ಸಮೇತಳಾಗಿ ಬುದ್ಧಿ ವಿವೇಕ, ಜ್ಞಾನ ವೃದ್ಧಿಗೊಳ್ಳಲಿ ಎಂದು ನಮ್ಮನ್ನೆಲ್ಲಾ ಹರಸಲು ಗೌರಿ ಮನೆ ಮನೆಗೆ ಬರಲಿದ್ದಾಳೆ. ತಾಯಿ ಗೌರಿಯನ್ನು ಮನೆಗೆ ಬರಮಾಡಿಕೊಳ್ಳುವುದು ಹೇಗೆ..? ಆಚರಣೆ ಹೇಗೆ..? ಇದರ ಹಿನ್ನಲೆ ಏನು..? ಎಲ್ಲವನ್ನು ವಿವರಿಸಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು.

 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!